Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Published : Nov 29, 2022, 07:00 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಬೆಂಗಳೂರು (ನ.29) : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ಈಗ ಪರೇಶ್‌ ಮೇಸ್ತಾ ಸಾವು ಚುನಾವಣಾ ಅಸ್ತ್ರವಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಕಾರವಾರ ಅಂಕೋಲಾ ತಾಲೂಕುಗಳನ್ನು ಒಳಗೊಂಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕಿ ರೂಪಾಲಿ ನಾಯಕ್‌ ಕಣಕ್ಕಿಳಿಯಲು ಸಿದ್ಧವಾಗಿದ್ಧಾರೆ. ಆದರೆ, ಬಿಜೆಪಿ ಸೇರಲು ಪ್ರಯತ್ನಿಸಿ ವಿಫಲವಾಗಿರುವ ಸತೀಶ್‌ ಸೈಲ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಭಟ್ಕಳದಲ್ಲಿ ಈಡಿಗರು ಕೈ ಹಿಡಿದರೆ ಶಾಸಕರಾಗುವುದು ಗ್ಯಾರಂಟಿಯಾಗಿದೆ. ಯಲ್ಲಾಪುರದಲ್ಲಿ ಸಚಿವ ಶಿವರಾಂ ಹೆಬ್ಬಾರ್‍‌ ಅವರನ್ನು ಕಟ್ಟಿ ಹಾಕುವವರು ಯಾರು? ಮೂಲ ಹಾಗೂ ಪಕ್ಷಾಂತರಗೊಂಡ ಬಿಜೆಪಿಗರ ನಡೆ ಹೇಗಿದೆ? ಒಟ್ಟಾರೆ ಜಿಲ್ಲೆಯ ಗ್ರೌಂಡ್‌ ರಿಪೋರ್ಟ್ ಬಗ್ಗೆ ನೀವೇ ನೋಡಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more