Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Published : Nov 29, 2022, 07:00 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಬೆಂಗಳೂರು (ನ.29) : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ಈಗ ಪರೇಶ್‌ ಮೇಸ್ತಾ ಸಾವು ಚುನಾವಣಾ ಅಸ್ತ್ರವಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಕಾರವಾರ ಅಂಕೋಲಾ ತಾಲೂಕುಗಳನ್ನು ಒಳಗೊಂಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕಿ ರೂಪಾಲಿ ನಾಯಕ್‌ ಕಣಕ್ಕಿಳಿಯಲು ಸಿದ್ಧವಾಗಿದ್ಧಾರೆ. ಆದರೆ, ಬಿಜೆಪಿ ಸೇರಲು ಪ್ರಯತ್ನಿಸಿ ವಿಫಲವಾಗಿರುವ ಸತೀಶ್‌ ಸೈಲ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಭಟ್ಕಳದಲ್ಲಿ ಈಡಿಗರು ಕೈ ಹಿಡಿದರೆ ಶಾಸಕರಾಗುವುದು ಗ್ಯಾರಂಟಿಯಾಗಿದೆ. ಯಲ್ಲಾಪುರದಲ್ಲಿ ಸಚಿವ ಶಿವರಾಂ ಹೆಬ್ಬಾರ್‍‌ ಅವರನ್ನು ಕಟ್ಟಿ ಹಾಕುವವರು ಯಾರು? ಮೂಲ ಹಾಗೂ ಪಕ್ಷಾಂತರಗೊಂಡ ಬಿಜೆಪಿಗರ ನಡೆ ಹೇಗಿದೆ? ಒಟ್ಟಾರೆ ಜಿಲ್ಲೆಯ ಗ್ರೌಂಡ್‌ ರಿಪೋರ್ಟ್ ಬಗ್ಗೆ ನೀವೇ ನೋಡಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more