Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Published : Nov 29, 2022, 07:00 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಬೆಂಗಳೂರು (ನ.29) : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ಈಗ ಪರೇಶ್‌ ಮೇಸ್ತಾ ಸಾವು ಚುನಾವಣಾ ಅಸ್ತ್ರವಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಕಾರವಾರ ಅಂಕೋಲಾ ತಾಲೂಕುಗಳನ್ನು ಒಳಗೊಂಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕಿ ರೂಪಾಲಿ ನಾಯಕ್‌ ಕಣಕ್ಕಿಳಿಯಲು ಸಿದ್ಧವಾಗಿದ್ಧಾರೆ. ಆದರೆ, ಬಿಜೆಪಿ ಸೇರಲು ಪ್ರಯತ್ನಿಸಿ ವಿಫಲವಾಗಿರುವ ಸತೀಶ್‌ ಸೈಲ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಭಟ್ಕಳದಲ್ಲಿ ಈಡಿಗರು ಕೈ ಹಿಡಿದರೆ ಶಾಸಕರಾಗುವುದು ಗ್ಯಾರಂಟಿಯಾಗಿದೆ. ಯಲ್ಲಾಪುರದಲ್ಲಿ ಸಚಿವ ಶಿವರಾಂ ಹೆಬ್ಬಾರ್‍‌ ಅವರನ್ನು ಕಟ್ಟಿ ಹಾಕುವವರು ಯಾರು? ಮೂಲ ಹಾಗೂ ಪಕ್ಷಾಂತರಗೊಂಡ ಬಿಜೆಪಿಗರ ನಡೆ ಹೇಗಿದೆ? ಒಟ್ಟಾರೆ ಜಿಲ್ಲೆಯ ಗ್ರೌಂಡ್‌ ರಿಪೋರ್ಟ್ ಬಗ್ಗೆ ನೀವೇ ನೋಡಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more