Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Ground Report: ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಕೆಟ್‌ ಫೈಟ್‌, ಪರೇಶ್‌ ಮೇಸ್ತಾ ಸಾವು ಅಸ್ತ್ರ

Published : Nov 29, 2022, 07:00 PM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಬೆಂಗಳೂರು (ನ.29) : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಡಜನ್‌ಗಟ್ಟಲೆ ಆಕಾಂಕ್ಷಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಪತ್ಯಕ್ಕೆ ಬ್ರೇಕ್‌ ಹಾಕಿದ್ದ ಬಿಜೆಪಿ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ಈಗ ಪರೇಶ್‌ ಮೇಸ್ತಾ ಸಾವು ಚುನಾವಣಾ ಅಸ್ತ್ರವಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಕಾರವಾರ ಅಂಕೋಲಾ ತಾಲೂಕುಗಳನ್ನು ಒಳಗೊಂಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕಿ ರೂಪಾಲಿ ನಾಯಕ್‌ ಕಣಕ್ಕಿಳಿಯಲು ಸಿದ್ಧವಾಗಿದ್ಧಾರೆ. ಆದರೆ, ಬಿಜೆಪಿ ಸೇರಲು ಪ್ರಯತ್ನಿಸಿ ವಿಫಲವಾಗಿರುವ ಸತೀಶ್‌ ಸೈಲ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಭಟ್ಕಳದಲ್ಲಿ ಈಡಿಗರು ಕೈ ಹಿಡಿದರೆ ಶಾಸಕರಾಗುವುದು ಗ್ಯಾರಂಟಿಯಾಗಿದೆ. ಯಲ್ಲಾಪುರದಲ್ಲಿ ಸಚಿವ ಶಿವರಾಂ ಹೆಬ್ಬಾರ್‍‌ ಅವರನ್ನು ಕಟ್ಟಿ ಹಾಕುವವರು ಯಾರು? ಮೂಲ ಹಾಗೂ ಪಕ್ಷಾಂತರಗೊಂಡ ಬಿಜೆಪಿಗರ ನಡೆ ಹೇಗಿದೆ? ಒಟ್ಟಾರೆ ಜಿಲ್ಲೆಯ ಗ್ರೌಂಡ್‌ ರಿಪೋರ್ಟ್ ಬಗ್ಗೆ ನೀವೇ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more