ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

Published : Nov 21, 2023, 11:35 AM IST

ಬೆಳಗಾವಿ ‌ಲೋಕಸಭೆ ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಚಿಗುರಿದ ಕನಸು
ಸಂಸದೆ‌ ಮಂಗಳಾ ‌ಅಂಗಡಿಗೂ ಈ‌ ಸಲ ‌ಟಿಕೆಟ್ ಅನುಮಾನ ಎಂಬ ಚರ್ಚೆ
ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್ ರಮೇಶ್ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಸಿಗಲ್ಲ ಎಂಬ ಚರ್ಚೆ ನಡೆಯುತ್ತಿದೆ. ಇದರಿಂದ ಬೆಳಗಾವಿ(Belagavi) ‌ಲೋಕಸಭೆ(Lok Sabha) ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಕನಸು ಚಿಗುರಿದಂತಾಗಿದೆ. ಸಂಸದೆ‌ ಮಂಗಳಾ ‌ಅಂಗಡಿಗೂ(Mangal Suresh Angadi) ಈ‌ ಸಲ ‌ಟಿಕೆಟ್ ಸಿಗುವುದು ಅನುಮಾನ ಎನ್ನಲಾಗ್ತಿದೆ. ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್(Ticket) ಕೊಡುವ ಸಾಧ್ಯತೆ ಇದೆ. ಬೆಳಗಾವಿ ‌ಲೋಕಸಭೆ ಕ್ಷೇತ್ರದ ಮೇಲೆ ಮಹಾಂತೇಶ ‌ಕವಟಗಿಮಠ ಕಣ್ಣಿಟ್ಟಿದ್ದಾರೆ. ಮಾಜಿ ಶಾಸಕ ಅನಿಲ್ ಬೆನಕೆ, ಸಂಜಯ್ ಪಾಟೀಲ್, ಮಹಾಂತೇಶ ಒಕ್ಕುಂದ ರೇಸ್‌ನಲಿ ಇದ್ದಾರೆ. ವಿಧಾನಸಭೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಅನಿಲ್ ಬೆನಕೆ, ಸಂಜಯ್ ಪಾಟೀಲ. ವಿಧಾನಪರಿಷತ್ ಚುನಾವಣೆಯಲ್ಲಿ ಮಹಾಂತೇಶ ‌ಕವಟಗಿಮಠ ಸೋತಿದ್ದಾರೆ. ಹೊಸಬರಿಗೆ ಮಣೆ ಹಾಕಿದ್ರೆ ತಮಗೆ ಸಿಗಬಹುದೆಂಬ ಲೆಕ್ಕಾಚಾರದಲ್ಲಿ ಮಹಾಂತೇಶ ಒಕ್ಕುಂದ ಇದ್ದಾರೆ. ಮಹಾಂತೇಶ ಒಕ್ಕುಂದ ಬಿಜೆಪಿ ನೂತನ ಅಧ್ಯಕ್ಷ ‌ಬಿ.ವೈ. ವಿಜಯೇಂದ್ರ ಆಪ್ತರಾಗಿದ್ದಾರೆ. ಲೋಕಸಭೆ ‌ಚುನಾವಣೆ ಸಿದ್ಧತೆಯಲ್ಲಿ ಮೂವರು ನಾಯಕರು ಇದ್ದು, ಟಿಕೆಟ್ ‌ಸಿಗುವ ಆಶಾಭಾವನೆಯಲ್ಲಿ ಬೆನಕೆ, ಸಂಜಯ್, ಕವಟಗಿಮಠ ಇದ್ದಾರೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more