ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

Published : Nov 21, 2023, 11:35 AM IST

ಬೆಳಗಾವಿ ‌ಲೋಕಸಭೆ ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಚಿಗುರಿದ ಕನಸು
ಸಂಸದೆ‌ ಮಂಗಳಾ ‌ಅಂಗಡಿಗೂ ಈ‌ ಸಲ ‌ಟಿಕೆಟ್ ಅನುಮಾನ ಎಂಬ ಚರ್ಚೆ
ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್ ರಮೇಶ್ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಸಿಗಲ್ಲ ಎಂಬ ಚರ್ಚೆ ನಡೆಯುತ್ತಿದೆ. ಇದರಿಂದ ಬೆಳಗಾವಿ(Belagavi) ‌ಲೋಕಸಭೆ(Lok Sabha) ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಕನಸು ಚಿಗುರಿದಂತಾಗಿದೆ. ಸಂಸದೆ‌ ಮಂಗಳಾ ‌ಅಂಗಡಿಗೂ(Mangal Suresh Angadi) ಈ‌ ಸಲ ‌ಟಿಕೆಟ್ ಸಿಗುವುದು ಅನುಮಾನ ಎನ್ನಲಾಗ್ತಿದೆ. ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್(Ticket) ಕೊಡುವ ಸಾಧ್ಯತೆ ಇದೆ. ಬೆಳಗಾವಿ ‌ಲೋಕಸಭೆ ಕ್ಷೇತ್ರದ ಮೇಲೆ ಮಹಾಂತೇಶ ‌ಕವಟಗಿಮಠ ಕಣ್ಣಿಟ್ಟಿದ್ದಾರೆ. ಮಾಜಿ ಶಾಸಕ ಅನಿಲ್ ಬೆನಕೆ, ಸಂಜಯ್ ಪಾಟೀಲ್, ಮಹಾಂತೇಶ ಒಕ್ಕುಂದ ರೇಸ್‌ನಲಿ ಇದ್ದಾರೆ. ವಿಧಾನಸಭೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಅನಿಲ್ ಬೆನಕೆ, ಸಂಜಯ್ ಪಾಟೀಲ. ವಿಧಾನಪರಿಷತ್ ಚುನಾವಣೆಯಲ್ಲಿ ಮಹಾಂತೇಶ ‌ಕವಟಗಿಮಠ ಸೋತಿದ್ದಾರೆ. ಹೊಸಬರಿಗೆ ಮಣೆ ಹಾಕಿದ್ರೆ ತಮಗೆ ಸಿಗಬಹುದೆಂಬ ಲೆಕ್ಕಾಚಾರದಲ್ಲಿ ಮಹಾಂತೇಶ ಒಕ್ಕುಂದ ಇದ್ದಾರೆ. ಮಹಾಂತೇಶ ಒಕ್ಕುಂದ ಬಿಜೆಪಿ ನೂತನ ಅಧ್ಯಕ್ಷ ‌ಬಿ.ವೈ. ವಿಜಯೇಂದ್ರ ಆಪ್ತರಾಗಿದ್ದಾರೆ. ಲೋಕಸಭೆ ‌ಚುನಾವಣೆ ಸಿದ್ಧತೆಯಲ್ಲಿ ಮೂವರು ನಾಯಕರು ಇದ್ದು, ಟಿಕೆಟ್ ‌ಸಿಗುವ ಆಶಾಭಾವನೆಯಲ್ಲಿ ಬೆನಕೆ, ಸಂಜಯ್, ಕವಟಗಿಮಠ ಇದ್ದಾರೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more