ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

Published : Nov 21, 2023, 11:35 AM IST

ಬೆಳಗಾವಿ ‌ಲೋಕಸಭೆ ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಚಿಗುರಿದ ಕನಸು
ಸಂಸದೆ‌ ಮಂಗಳಾ ‌ಅಂಗಡಿಗೂ ಈ‌ ಸಲ ‌ಟಿಕೆಟ್ ಅನುಮಾನ ಎಂಬ ಚರ್ಚೆ
ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್ ರಮೇಶ್ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಸಿಗಲ್ಲ ಎಂಬ ಚರ್ಚೆ ನಡೆಯುತ್ತಿದೆ. ಇದರಿಂದ ಬೆಳಗಾವಿ(Belagavi) ‌ಲೋಕಸಭೆ(Lok Sabha) ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಕನಸು ಚಿಗುರಿದಂತಾಗಿದೆ. ಸಂಸದೆ‌ ಮಂಗಳಾ ‌ಅಂಗಡಿಗೂ(Mangal Suresh Angadi) ಈ‌ ಸಲ ‌ಟಿಕೆಟ್ ಸಿಗುವುದು ಅನುಮಾನ ಎನ್ನಲಾಗ್ತಿದೆ. ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್(Ticket) ಕೊಡುವ ಸಾಧ್ಯತೆ ಇದೆ. ಬೆಳಗಾವಿ ‌ಲೋಕಸಭೆ ಕ್ಷೇತ್ರದ ಮೇಲೆ ಮಹಾಂತೇಶ ‌ಕವಟಗಿಮಠ ಕಣ್ಣಿಟ್ಟಿದ್ದಾರೆ. ಮಾಜಿ ಶಾಸಕ ಅನಿಲ್ ಬೆನಕೆ, ಸಂಜಯ್ ಪಾಟೀಲ್, ಮಹಾಂತೇಶ ಒಕ್ಕುಂದ ರೇಸ್‌ನಲಿ ಇದ್ದಾರೆ. ವಿಧಾನಸಭೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಅನಿಲ್ ಬೆನಕೆ, ಸಂಜಯ್ ಪಾಟೀಲ. ವಿಧಾನಪರಿಷತ್ ಚುನಾವಣೆಯಲ್ಲಿ ಮಹಾಂತೇಶ ‌ಕವಟಗಿಮಠ ಸೋತಿದ್ದಾರೆ. ಹೊಸಬರಿಗೆ ಮಣೆ ಹಾಕಿದ್ರೆ ತಮಗೆ ಸಿಗಬಹುದೆಂಬ ಲೆಕ್ಕಾಚಾರದಲ್ಲಿ ಮಹಾಂತೇಶ ಒಕ್ಕುಂದ ಇದ್ದಾರೆ. ಮಹಾಂತೇಶ ಒಕ್ಕುಂದ ಬಿಜೆಪಿ ನೂತನ ಅಧ್ಯಕ್ಷ ‌ಬಿ.ವೈ. ವಿಜಯೇಂದ್ರ ಆಪ್ತರಾಗಿದ್ದಾರೆ. ಲೋಕಸಭೆ ‌ಚುನಾವಣೆ ಸಿದ್ಧತೆಯಲ್ಲಿ ಮೂವರು ನಾಯಕರು ಇದ್ದು, ಟಿಕೆಟ್ ‌ಸಿಗುವ ಆಶಾಭಾವನೆಯಲ್ಲಿ ಬೆನಕೆ, ಸಂಜಯ್, ಕವಟಗಿಮಠ ಇದ್ದಾರೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more