ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

Published : Nov 21, 2023, 11:35 AM IST

ಬೆಳಗಾವಿ ‌ಲೋಕಸಭೆ ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಚಿಗುರಿದ ಕನಸು
ಸಂಸದೆ‌ ಮಂಗಳಾ ‌ಅಂಗಡಿಗೂ ಈ‌ ಸಲ ‌ಟಿಕೆಟ್ ಅನುಮಾನ ಎಂಬ ಚರ್ಚೆ
ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್ ರಮೇಶ್ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಸಿಗಲ್ಲ ಎಂಬ ಚರ್ಚೆ ನಡೆಯುತ್ತಿದೆ. ಇದರಿಂದ ಬೆಳಗಾವಿ(Belagavi) ‌ಲೋಕಸಭೆ(Lok Sabha) ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಕನಸು ಚಿಗುರಿದಂತಾಗಿದೆ. ಸಂಸದೆ‌ ಮಂಗಳಾ ‌ಅಂಗಡಿಗೂ(Mangal Suresh Angadi) ಈ‌ ಸಲ ‌ಟಿಕೆಟ್ ಸಿಗುವುದು ಅನುಮಾನ ಎನ್ನಲಾಗ್ತಿದೆ. ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್(Ticket) ಕೊಡುವ ಸಾಧ್ಯತೆ ಇದೆ. ಬೆಳಗಾವಿ ‌ಲೋಕಸಭೆ ಕ್ಷೇತ್ರದ ಮೇಲೆ ಮಹಾಂತೇಶ ‌ಕವಟಗಿಮಠ ಕಣ್ಣಿಟ್ಟಿದ್ದಾರೆ. ಮಾಜಿ ಶಾಸಕ ಅನಿಲ್ ಬೆನಕೆ, ಸಂಜಯ್ ಪಾಟೀಲ್, ಮಹಾಂತೇಶ ಒಕ್ಕುಂದ ರೇಸ್‌ನಲಿ ಇದ್ದಾರೆ. ವಿಧಾನಸಭೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಅನಿಲ್ ಬೆನಕೆ, ಸಂಜಯ್ ಪಾಟೀಲ. ವಿಧಾನಪರಿಷತ್ ಚುನಾವಣೆಯಲ್ಲಿ ಮಹಾಂತೇಶ ‌ಕವಟಗಿಮಠ ಸೋತಿದ್ದಾರೆ. ಹೊಸಬರಿಗೆ ಮಣೆ ಹಾಕಿದ್ರೆ ತಮಗೆ ಸಿಗಬಹುದೆಂಬ ಲೆಕ್ಕಾಚಾರದಲ್ಲಿ ಮಹಾಂತೇಶ ಒಕ್ಕುಂದ ಇದ್ದಾರೆ. ಮಹಾಂತೇಶ ಒಕ್ಕುಂದ ಬಿಜೆಪಿ ನೂತನ ಅಧ್ಯಕ್ಷ ‌ಬಿ.ವೈ. ವಿಜಯೇಂದ್ರ ಆಪ್ತರಾಗಿದ್ದಾರೆ. ಲೋಕಸಭೆ ‌ಚುನಾವಣೆ ಸಿದ್ಧತೆಯಲ್ಲಿ ಮೂವರು ನಾಯಕರು ಇದ್ದು, ಟಿಕೆಟ್ ‌ಸಿಗುವ ಆಶಾಭಾವನೆಯಲ್ಲಿ ಬೆನಕೆ, ಸಂಜಯ್, ಕವಟಗಿಮಠ ಇದ್ದಾರೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more