ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

ಬಿಜೆಪಿಯ ಹಲವು ಹಾಲಿ ‌ಸಂಸದರಿಗೆ ಸಿಗಲ್ವಾ ಟಿಕೆಟ್ ? ಹೊಸ ಆಕಾಂಕ್ಷಿಗಳಲ್ಲಿ ಹೆಚ್ಚಿದೆ ನಿರೀಕ್ಷೆ !

Published : Nov 21, 2023, 11:35 AM IST

ಬೆಳಗಾವಿ ‌ಲೋಕಸಭೆ ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಚಿಗುರಿದ ಕನಸು
ಸಂಸದೆ‌ ಮಂಗಳಾ ‌ಅಂಗಡಿಗೂ ಈ‌ ಸಲ ‌ಟಿಕೆಟ್ ಅನುಮಾನ ಎಂಬ ಚರ್ಚೆ
ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್ ರಮೇಶ್ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಸಿಗಲ್ಲ ಎಂಬ ಚರ್ಚೆ ನಡೆಯುತ್ತಿದೆ. ಇದರಿಂದ ಬೆಳಗಾವಿ(Belagavi) ‌ಲೋಕಸಭೆ(Lok Sabha) ಕ್ಷೇತ್ರದ ‌ಬಿಜೆಪಿ ‌ಆಕಾಂಕ್ಷಿಗಳಲ್ಲಿ‌ ಕನಸು ಚಿಗುರಿದಂತಾಗಿದೆ. ಸಂಸದೆ‌ ಮಂಗಳಾ ‌ಅಂಗಡಿಗೂ(Mangal Suresh Angadi) ಈ‌ ಸಲ ‌ಟಿಕೆಟ್ ಸಿಗುವುದು ಅನುಮಾನ ಎನ್ನಲಾಗ್ತಿದೆ. ಮಂಗಳಾ ಅಂಗಡಿ ಬದಲು ಹೊಸಬರಿಗೆ ಟಿಕೆಟ್(Ticket) ಕೊಡುವ ಸಾಧ್ಯತೆ ಇದೆ. ಬೆಳಗಾವಿ ‌ಲೋಕಸಭೆ ಕ್ಷೇತ್ರದ ಮೇಲೆ ಮಹಾಂತೇಶ ‌ಕವಟಗಿಮಠ ಕಣ್ಣಿಟ್ಟಿದ್ದಾರೆ. ಮಾಜಿ ಶಾಸಕ ಅನಿಲ್ ಬೆನಕೆ, ಸಂಜಯ್ ಪಾಟೀಲ್, ಮಹಾಂತೇಶ ಒಕ್ಕುಂದ ರೇಸ್‌ನಲಿ ಇದ್ದಾರೆ. ವಿಧಾನಸಭೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಅನಿಲ್ ಬೆನಕೆ, ಸಂಜಯ್ ಪಾಟೀಲ. ವಿಧಾನಪರಿಷತ್ ಚುನಾವಣೆಯಲ್ಲಿ ಮಹಾಂತೇಶ ‌ಕವಟಗಿಮಠ ಸೋತಿದ್ದಾರೆ. ಹೊಸಬರಿಗೆ ಮಣೆ ಹಾಕಿದ್ರೆ ತಮಗೆ ಸಿಗಬಹುದೆಂಬ ಲೆಕ್ಕಾಚಾರದಲ್ಲಿ ಮಹಾಂತೇಶ ಒಕ್ಕುಂದ ಇದ್ದಾರೆ. ಮಹಾಂತೇಶ ಒಕ್ಕುಂದ ಬಿಜೆಪಿ ನೂತನ ಅಧ್ಯಕ್ಷ ‌ಬಿ.ವೈ. ವಿಜಯೇಂದ್ರ ಆಪ್ತರಾಗಿದ್ದಾರೆ. ಲೋಕಸಭೆ ‌ಚುನಾವಣೆ ಸಿದ್ಧತೆಯಲ್ಲಿ ಮೂವರು ನಾಯಕರು ಇದ್ದು, ಟಿಕೆಟ್ ‌ಸಿಗುವ ಆಶಾಭಾವನೆಯಲ್ಲಿ ಬೆನಕೆ, ಸಂಜಯ್, ಕವಟಗಿಮಠ ಇದ್ದಾರೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more