'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

Published : Aug 17, 2023, 12:11 PM IST

18 ರಾಜ್ಯಸಭಾ ಸದಸ್ಯರಿಗೆ ಲೋಕಸಭಾ ಟಿಕೆಟ್
10 ಕೇಂದ್ರ ಸಚಿವರಿಗೆ ನೇರ ಚುನಾವಣೆಗೆ ನಿಲ್ಲಲು ಸೂಚನೆ
ಕ್ಷೇತ್ರಗಳನ್ನು ಆರಿಸಿಕೊಳ್ಳಲು ಸೂಚಿಸಿರುವ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ವಿವಿಧ ಬಗೆಯ ಕಸರತ್ತನ್ನು ಬಿಜೆಪಿ(BJP) ನಡೆಸುತ್ತಿದೆ. ಹೊಸದೊಂದು ಪ್ಲಾನ್ ಮಾಡಲು ಬಿಜೆಪಿ ಹೈಕಮಾಂಡ್ ಹೊರಟಿದೆ. ಪ್ರಭಾವಿ ಸಚಿವರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ರಣತಂತ್ರ ರೂಪಿಸಲಾಗುತ್ತಿದೆ. ರಾಜ್ಯಸಭಾ ಸದಸ್ಯರನ್ನು ಲೋಕಸಭೆ ( Loksabha) ಕಣಕ್ಕಿಳಿಸಲು ಪ್ಲ್ಯಾನ್ ಮಾಡಿದೆ ಎನ್ನಲಾಗ್ತಿದೆ. ಕೆಲವು ಕೇಂದ್ರ ಸಚಿವರಿಗೆ(Union Ministers) ಲೋಕಸಭಾ ಚುನಾವಣೆಗೆ ನಿಲ್ಲಲು ಸೂಚನೆ ನೀಡಲಾಗಿದೆ. ಪ್ರಮುಖ ಸಚಿವರು ಚುನಾವಣೆಗೆ ನಿಂತರೆ ಹೆಚ್ಚು ಲಾಭ ಇರುವ ಹಿನ್ನೆಲೆ ಅಕ್ಕಪಕ್ಕದ ಕ್ಷೇತ್ರಗಳಲ್ಲೂ ಹೆಚ್ಚಿನ ಲಾಭ ಆಗುವ ಲೆಕ್ಕಾಚಾರ ಮಾಡಲಾಗಿದೆ. ಹಾಗಾಗಿ ಹೆಚ್ಚು ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಹೈಕಮಾಂಡ್ ಇದೆ. ನಿರ್ಮಲಾ ಸೀತಾರಾಮನ್, ಪಿಯೂಶ್ ಗೊಯಲ್, ಧರ್ಮೇದ್ರ ಪ್ರಧಾನ, ಭೂಪೇಂದ್ರ ಯಾದವ್ ಕ್ಷೇತ್ರ ಆಯ್ಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more