'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

Published : Aug 17, 2023, 12:11 PM IST

18 ರಾಜ್ಯಸಭಾ ಸದಸ್ಯರಿಗೆ ಲೋಕಸಭಾ ಟಿಕೆಟ್
10 ಕೇಂದ್ರ ಸಚಿವರಿಗೆ ನೇರ ಚುನಾವಣೆಗೆ ನಿಲ್ಲಲು ಸೂಚನೆ
ಕ್ಷೇತ್ರಗಳನ್ನು ಆರಿಸಿಕೊಳ್ಳಲು ಸೂಚಿಸಿರುವ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ವಿವಿಧ ಬಗೆಯ ಕಸರತ್ತನ್ನು ಬಿಜೆಪಿ(BJP) ನಡೆಸುತ್ತಿದೆ. ಹೊಸದೊಂದು ಪ್ಲಾನ್ ಮಾಡಲು ಬಿಜೆಪಿ ಹೈಕಮಾಂಡ್ ಹೊರಟಿದೆ. ಪ್ರಭಾವಿ ಸಚಿವರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ರಣತಂತ್ರ ರೂಪಿಸಲಾಗುತ್ತಿದೆ. ರಾಜ್ಯಸಭಾ ಸದಸ್ಯರನ್ನು ಲೋಕಸಭೆ ( Loksabha) ಕಣಕ್ಕಿಳಿಸಲು ಪ್ಲ್ಯಾನ್ ಮಾಡಿದೆ ಎನ್ನಲಾಗ್ತಿದೆ. ಕೆಲವು ಕೇಂದ್ರ ಸಚಿವರಿಗೆ(Union Ministers) ಲೋಕಸಭಾ ಚುನಾವಣೆಗೆ ನಿಲ್ಲಲು ಸೂಚನೆ ನೀಡಲಾಗಿದೆ. ಪ್ರಮುಖ ಸಚಿವರು ಚುನಾವಣೆಗೆ ನಿಂತರೆ ಹೆಚ್ಚು ಲಾಭ ಇರುವ ಹಿನ್ನೆಲೆ ಅಕ್ಕಪಕ್ಕದ ಕ್ಷೇತ್ರಗಳಲ್ಲೂ ಹೆಚ್ಚಿನ ಲಾಭ ಆಗುವ ಲೆಕ್ಕಾಚಾರ ಮಾಡಲಾಗಿದೆ. ಹಾಗಾಗಿ ಹೆಚ್ಚು ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಹೈಕಮಾಂಡ್ ಇದೆ. ನಿರ್ಮಲಾ ಸೀತಾರಾಮನ್, ಪಿಯೂಶ್ ಗೊಯಲ್, ಧರ್ಮೇದ್ರ ಪ್ರಧಾನ, ಭೂಪೇಂದ್ರ ಯಾದವ್ ಕ್ಷೇತ್ರ ಆಯ್ಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more