'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

Published : Aug 17, 2023, 12:11 PM IST

18 ರಾಜ್ಯಸಭಾ ಸದಸ್ಯರಿಗೆ ಲೋಕಸಭಾ ಟಿಕೆಟ್
10 ಕೇಂದ್ರ ಸಚಿವರಿಗೆ ನೇರ ಚುನಾವಣೆಗೆ ನಿಲ್ಲಲು ಸೂಚನೆ
ಕ್ಷೇತ್ರಗಳನ್ನು ಆರಿಸಿಕೊಳ್ಳಲು ಸೂಚಿಸಿರುವ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ವಿವಿಧ ಬಗೆಯ ಕಸರತ್ತನ್ನು ಬಿಜೆಪಿ(BJP) ನಡೆಸುತ್ತಿದೆ. ಹೊಸದೊಂದು ಪ್ಲಾನ್ ಮಾಡಲು ಬಿಜೆಪಿ ಹೈಕಮಾಂಡ್ ಹೊರಟಿದೆ. ಪ್ರಭಾವಿ ಸಚಿವರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ರಣತಂತ್ರ ರೂಪಿಸಲಾಗುತ್ತಿದೆ. ರಾಜ್ಯಸಭಾ ಸದಸ್ಯರನ್ನು ಲೋಕಸಭೆ ( Loksabha) ಕಣಕ್ಕಿಳಿಸಲು ಪ್ಲ್ಯಾನ್ ಮಾಡಿದೆ ಎನ್ನಲಾಗ್ತಿದೆ. ಕೆಲವು ಕೇಂದ್ರ ಸಚಿವರಿಗೆ(Union Ministers) ಲೋಕಸಭಾ ಚುನಾವಣೆಗೆ ನಿಲ್ಲಲು ಸೂಚನೆ ನೀಡಲಾಗಿದೆ. ಪ್ರಮುಖ ಸಚಿವರು ಚುನಾವಣೆಗೆ ನಿಂತರೆ ಹೆಚ್ಚು ಲಾಭ ಇರುವ ಹಿನ್ನೆಲೆ ಅಕ್ಕಪಕ್ಕದ ಕ್ಷೇತ್ರಗಳಲ್ಲೂ ಹೆಚ್ಚಿನ ಲಾಭ ಆಗುವ ಲೆಕ್ಕಾಚಾರ ಮಾಡಲಾಗಿದೆ. ಹಾಗಾಗಿ ಹೆಚ್ಚು ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಹೈಕಮಾಂಡ್ ಇದೆ. ನಿರ್ಮಲಾ ಸೀತಾರಾಮನ್, ಪಿಯೂಶ್ ಗೊಯಲ್, ಧರ್ಮೇದ್ರ ಪ್ರಧಾನ, ಭೂಪೇಂದ್ರ ಯಾದವ್ ಕ್ಷೇತ್ರ ಆಯ್ಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more