'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

Published : Aug 17, 2023, 12:11 PM IST

18 ರಾಜ್ಯಸಭಾ ಸದಸ್ಯರಿಗೆ ಲೋಕಸಭಾ ಟಿಕೆಟ್
10 ಕೇಂದ್ರ ಸಚಿವರಿಗೆ ನೇರ ಚುನಾವಣೆಗೆ ನಿಲ್ಲಲು ಸೂಚನೆ
ಕ್ಷೇತ್ರಗಳನ್ನು ಆರಿಸಿಕೊಳ್ಳಲು ಸೂಚಿಸಿರುವ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ವಿವಿಧ ಬಗೆಯ ಕಸರತ್ತನ್ನು ಬಿಜೆಪಿ(BJP) ನಡೆಸುತ್ತಿದೆ. ಹೊಸದೊಂದು ಪ್ಲಾನ್ ಮಾಡಲು ಬಿಜೆಪಿ ಹೈಕಮಾಂಡ್ ಹೊರಟಿದೆ. ಪ್ರಭಾವಿ ಸಚಿವರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ರಣತಂತ್ರ ರೂಪಿಸಲಾಗುತ್ತಿದೆ. ರಾಜ್ಯಸಭಾ ಸದಸ್ಯರನ್ನು ಲೋಕಸಭೆ ( Loksabha) ಕಣಕ್ಕಿಳಿಸಲು ಪ್ಲ್ಯಾನ್ ಮಾಡಿದೆ ಎನ್ನಲಾಗ್ತಿದೆ. ಕೆಲವು ಕೇಂದ್ರ ಸಚಿವರಿಗೆ(Union Ministers) ಲೋಕಸಭಾ ಚುನಾವಣೆಗೆ ನಿಲ್ಲಲು ಸೂಚನೆ ನೀಡಲಾಗಿದೆ. ಪ್ರಮುಖ ಸಚಿವರು ಚುನಾವಣೆಗೆ ನಿಂತರೆ ಹೆಚ್ಚು ಲಾಭ ಇರುವ ಹಿನ್ನೆಲೆ ಅಕ್ಕಪಕ್ಕದ ಕ್ಷೇತ್ರಗಳಲ್ಲೂ ಹೆಚ್ಚಿನ ಲಾಭ ಆಗುವ ಲೆಕ್ಕಾಚಾರ ಮಾಡಲಾಗಿದೆ. ಹಾಗಾಗಿ ಹೆಚ್ಚು ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಹೈಕಮಾಂಡ್ ಇದೆ. ನಿರ್ಮಲಾ ಸೀತಾರಾಮನ್, ಪಿಯೂಶ್ ಗೊಯಲ್, ಧರ್ಮೇದ್ರ ಪ್ರಧಾನ, ಭೂಪೇಂದ್ರ ಯಾದವ್ ಕ್ಷೇತ್ರ ಆಯ್ಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more