ಟೈಮ್ಸ್‌ನೌ-ಇಟಿಜಿ ಜಂಟಿ ಸಮೀಕ್ಷೆ ಪ್ರಕಾರ ಯಾರಿಗೆಷ್ಟು ಸ್ಥಾನ ? ರಾಜ್ಯದಲ್ಲಿ ಕಾಂಗ್ರೆಸ್‌ ಎಷ್ಟು ಸೀಟು ಗೆಲ್ಲಲಿದೆ ?

ಟೈಮ್ಸ್‌ನೌ-ಇಟಿಜಿ ಜಂಟಿ ಸಮೀಕ್ಷೆ ಪ್ರಕಾರ ಯಾರಿಗೆಷ್ಟು ಸ್ಥಾನ ? ರಾಜ್ಯದಲ್ಲಿ ಕಾಂಗ್ರೆಸ್‌ ಎಷ್ಟು ಸೀಟು ಗೆಲ್ಲಲಿದೆ ?

Published : Mar 09, 2024, 12:53 PM IST

3 ನೇ ಬಾರಿಯೂ ಲೋಕಸಭೆಯಲ್ಲಿ ಮೋದಿ ಕಮಾಲ್
ಟೈಮ್ಸ್‌ನೌ-ಇಟಿಜಿ ಜಂಟಿ ಚುನಾವಣಾ ಪೂರ್ವ ಸಮೀಕ್ಷೆ
ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ 4-6ಸ್ಥಾನ ಎಂದು ಅಂದಾಜು 

ಟೈಮ್ಸ್ ನೌ-ಇಟಿಜಿ ಸಮೀಕ್ಷೆಯಲ್ಲೂ ಮೋದಿಗೆ ಬಹುಮತ  ದೊರೆತಿದೆ. ಬಿಜೆಪಿಗೆ 333 ರಿಂದ 363 ಸ್ಥಾನ ಎಂದು ಸರ್ವೆ ಹೇಳಿದೆ. ಈ ಮೂಲಕ ಮೂರನೇ ಬಾರಿಯೂ ಲೋಕಸಭೆಯಲ್ಲಿ ಮೋದಿ(Narendra Modi) ಕಮಾಲ್‌ ಮಾಡಲಿದ್ದಾರೆ ಎನ್ನಲಾಗ್ತಿದೆ. ಟೈಮ್ಸ್ ನೌ-ಇಟಿಜಿ ಸಮೀಕ್ಷೆಯಲ್ಲಿ(Times Now-ETG survey) ಮೋದಿಗೆ ಬಹುಮತ  ದೊರೆತಿದ್ದು, ಲೋಕಸಭೆ(Loksabhe) ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಮೋದಿಗೆ ಜೈ ಎನ್ನಲಾಗಿದೆ. ಟೈಮ್ಸ್‌ನೌ-ಇಟಿಜಿ ಜಂಟಿ ಚುನಾವಣಾ ಪೂರ್ವ ಸಮೀಕ್ಷೆ ಇದಾಗಿದೆ. ಬಿಜೆಪಿ 358-398 ಸ್ಥಾನ , ಕಾಂಗ್ರೆಸ್‌ 110-130 ಸ್ಥಾನ, YSRCP-21-22 ಸ್ಥಾನ, ಬಿಜೆಡಿ 10-11 ಸ್ಥಾನ, ಇತರರು 11-15 ಸ್ಥಾನಗಳಲ್ಲಿ ಗೆಲುವು ಎಂದು ಸಮೀಕ್ಷೆ ಹೇಳುತ್ತಿದೆ. ಕರ್ನಾಟಕದಲ್ಲಿ(Karnataka) ಮೈತ್ರಿಪಕ್ಷ 22-24 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ 4-6ಸ್ಥಾನ ಎಂದು ಅಂದಾಜು ಮಾಡಲಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಕಾಂಗ್ರೆಸ್ ಸೀಟು ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ ಶೇ.10ರಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ. 2019ರಲ್ಲಿ  ಕಾಂಗ್ರೆಸ್ 1 ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಇದನ್ನೂ ವೀಕ್ಷಿಸಿ:  Rameshwaram Cafe Blast: ಅದ್ಧೂರಿಯಾಗಿ ಪುನಾರಂಭಗೊಂಡ ದಿ ರಾಮೇಶ್ವರಂ ಕೆಫೆ..! ಬಾಂಬ್ ಸದ್ದು ಕೇಳಿದಲ್ಲೇ ಮಂತ್ರಘೋಷ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more