ಕರ್ನಾಟಕ ಕುರುಕ್ಷೇತ್ರದಲ್ಲಿ ಸಿದ್ಧಂತಾದ ಸಂಘರ್ಷ! ಚುನಾವಣೆಯಲ್ಲಿ ಇದೇ ಚರ್ಚಾ ವಿಷ್ಯಾ?

ಕರ್ನಾಟಕ ಕುರುಕ್ಷೇತ್ರದಲ್ಲಿ ಸಿದ್ಧಂತಾದ ಸಂಘರ್ಷ! ಚುನಾವಣೆಯಲ್ಲಿ ಇದೇ ಚರ್ಚಾ ವಿಷ್ಯಾ?

Published : Aug 24, 2022, 10:23 PM IST

ಮುಂಬರುವ ಕರ್ನಾಟಕ ಕುರುಕ್ಷೇತ್ರದಲ್ಲಿ ಚುನಾವಣಾ ವಿಷಯ ಏನು? ಸಾವರ್ಕರ್? ಟಿಪ್ಪು? ಮೊಟ್ಟೆ-ಮಾಂಸ? ನೆಹರೂ? ದೇವರು? ಹೇಗಿರಲಿದೆ ಚುನಾವಣಾ ಅಖಾಡ?

ಬೆಂಗಳೂರು, (ಆಗಸ್ಟ್.24): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದೆ.ಆರೇಳು ತಿಂಗಳು ಬಾಕಿ ಇದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಭರ್ಜರಿ ತಯಾರಿ ನಡೆಸಿವೆ. ಹಲವು ವಿಚಾರಗಳು, ವಿವಾದಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಅವುಗಳನ್ನ ಚುನಾವಣೆಗೆ ಅಸ್ತ್ರವನ್ನಾಗಿ ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ತೀರ್ಮಾನಿಸಿವೆ.

ದೇಶ, ರಾಜ್ಯ ರಾಜಕಾರಣದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂಬರುವ ಕರ್ನಾಟಕ ಕುರುಕ್ಷೇತ್ರದಲ್ಲಿ ಚುನಾವಣಾ ವಿಷಯ ಏನು? ಸಾವರ್ಕರ್? ಟಿಪ್ಪು? ಮೊಟ್ಟೆ-ಮಾಂಸ? ನೆಹರೂ? ದೇವರು? ಹೇಗಿರಲಿದೆ ಚುನಾವಣಾ ಅಖಾಡ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more