ಕರ್ನಾಟಕ ಕುರುಕ್ಷೇತ್ರದಲ್ಲಿ ಸಿದ್ಧಂತಾದ ಸಂಘರ್ಷ! ಚುನಾವಣೆಯಲ್ಲಿ ಇದೇ ಚರ್ಚಾ ವಿಷ್ಯಾ?

ಕರ್ನಾಟಕ ಕುರುಕ್ಷೇತ್ರದಲ್ಲಿ ಸಿದ್ಧಂತಾದ ಸಂಘರ್ಷ! ಚುನಾವಣೆಯಲ್ಲಿ ಇದೇ ಚರ್ಚಾ ವಿಷ್ಯಾ?

Published : Aug 24, 2022, 10:23 PM IST

ಮುಂಬರುವ ಕರ್ನಾಟಕ ಕುರುಕ್ಷೇತ್ರದಲ್ಲಿ ಚುನಾವಣಾ ವಿಷಯ ಏನು? ಸಾವರ್ಕರ್? ಟಿಪ್ಪು? ಮೊಟ್ಟೆ-ಮಾಂಸ? ನೆಹರೂ? ದೇವರು? ಹೇಗಿರಲಿದೆ ಚುನಾವಣಾ ಅಖಾಡ?

ಬೆಂಗಳೂರು, (ಆಗಸ್ಟ್.24): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದೆ.ಆರೇಳು ತಿಂಗಳು ಬಾಕಿ ಇದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಭರ್ಜರಿ ತಯಾರಿ ನಡೆಸಿವೆ. ಹಲವು ವಿಚಾರಗಳು, ವಿವಾದಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಅವುಗಳನ್ನ ಚುನಾವಣೆಗೆ ಅಸ್ತ್ರವನ್ನಾಗಿ ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ತೀರ್ಮಾನಿಸಿವೆ.

ದೇಶ, ರಾಜ್ಯ ರಾಜಕಾರಣದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂಬರುವ ಕರ್ನಾಟಕ ಕುರುಕ್ಷೇತ್ರದಲ್ಲಿ ಚುನಾವಣಾ ವಿಷಯ ಏನು? ಸಾವರ್ಕರ್? ಟಿಪ್ಪು? ಮೊಟ್ಟೆ-ಮಾಂಸ? ನೆಹರೂ? ದೇವರು? ಹೇಗಿರಲಿದೆ ಚುನಾವಣಾ ಅಖಾಡ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more