ಕರ್ನಾಟಕ ಕುರುಕ್ಷೇತ್ರದಲ್ಲಿ ಸಿದ್ಧಂತಾದ ಸಂಘರ್ಷ! ಚುನಾವಣೆಯಲ್ಲಿ ಇದೇ ಚರ್ಚಾ ವಿಷ್ಯಾ?

ಕರ್ನಾಟಕ ಕುರುಕ್ಷೇತ್ರದಲ್ಲಿ ಸಿದ್ಧಂತಾದ ಸಂಘರ್ಷ! ಚುನಾವಣೆಯಲ್ಲಿ ಇದೇ ಚರ್ಚಾ ವಿಷ್ಯಾ?

Published : Aug 24, 2022, 10:23 PM IST

ಮುಂಬರುವ ಕರ್ನಾಟಕ ಕುರುಕ್ಷೇತ್ರದಲ್ಲಿ ಚುನಾವಣಾ ವಿಷಯ ಏನು? ಸಾವರ್ಕರ್? ಟಿಪ್ಪು? ಮೊಟ್ಟೆ-ಮಾಂಸ? ನೆಹರೂ? ದೇವರು? ಹೇಗಿರಲಿದೆ ಚುನಾವಣಾ ಅಖಾಡ?

ಬೆಂಗಳೂರು, (ಆಗಸ್ಟ್.24): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದೆ.ಆರೇಳು ತಿಂಗಳು ಬಾಕಿ ಇದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಭರ್ಜರಿ ತಯಾರಿ ನಡೆಸಿವೆ. ಹಲವು ವಿಚಾರಗಳು, ವಿವಾದಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಅವುಗಳನ್ನ ಚುನಾವಣೆಗೆ ಅಸ್ತ್ರವನ್ನಾಗಿ ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ತೀರ್ಮಾನಿಸಿವೆ.

ದೇಶ, ರಾಜ್ಯ ರಾಜಕಾರಣದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂಬರುವ ಕರ್ನಾಟಕ ಕುರುಕ್ಷೇತ್ರದಲ್ಲಿ ಚುನಾವಣಾ ವಿಷಯ ಏನು? ಸಾವರ್ಕರ್? ಟಿಪ್ಪು? ಮೊಟ್ಟೆ-ಮಾಂಸ? ನೆಹರೂ? ದೇವರು? ಹೇಗಿರಲಿದೆ ಚುನಾವಣಾ ಅಖಾಡ?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more