ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

Published : Jan 09, 2023, 05:02 PM ISTUpdated : Jan 09, 2023, 05:15 PM IST

ಸಿದ್ದರಾಮಯ್ಯ ಬಿಜೆಪಿಗೆ ದೊಡ್ಡ ಗೋಡೆಯಾಗಿ ನಿಂತಿದ್ದು, ಬಿಜೆಪಿಯ ಪ್ರತಿಯೊಂದು ಸ್ಕ್ಯಾಮ್‌ ಬಯಲಿಗೆ ಎಳೆಯುತ್ತಿದ್ದಾರೆ ಎಂದು ಭವ್ಯಾ ನರಸಿಂಹಮೂರ್ತಿ ಹೇಳಿದರು.
 

ಪಿಎಸ್ಐ ಹಗರಣ, 40% ಕಮೀಷನ್‌ ಹಾಗೂ ಓಟರ್‌ ಐಡಿ ಸ್ಕ್ಯಾಮ್‌'ಗಳನ್ನು ಮುಚ್ಚಿ ಹಾಕಲು, ಸಿದ್ದರಾಮಯ್ಯರನ್ನು ತೆಜೋವಧೆ ಮಾಡಲು ಬಂದರೆ ಕಾಂಗ್ರೆಸ್‌ ಕಾರ್ಯಕರ್ತರಾಗಿ ನಾವು ಸುಮ್ಮನೆ ಇರಲ್ಲ ಎಂದು  ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಿಜೆಪಿಗೆ ಭಯವಾಗಿದೆ, ನಾಲ್ಕು ತಿಂಗಳಲ್ಲಿ ಎಲೆಕ್ಷನ್‌ ಬರುತ್ತಿದೆ. ಜನರಿಗೆ ಗೊತ್ತಾಗುತ್ತೆ, ಗೆಲ್ಲಲು ಯಾರು ಯಾವ ಮಟ್ಟಕ್ಕೆ ಹೋಗುತ್ತಾರೆ ಎಂದು ಜನರಿಗೆ ಗೊತ್ತಾಗುತ್ತೆ ಎಂದರು. ಸಿದ್ದರಾಮಯ್ಯರದ್ದು ನಿಜ ಕನಸು, ಹಸಿವು ಮುಕ್ತ ಕರ್ನಾಟಕ,  ಗುಡಿಸಲು ಮುಕ್ತ ಕರ್ನಾಟಕ. ಶಿಕ್ಷಣ ಕ್ರಾಂತಿ ಇದು ಸಿದ್ದರಾಮಯ್ಯ ಕನಸು ಎಂದು ಹೇಳಿದರು.

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more