ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

Published : Jan 09, 2023, 05:02 PM ISTUpdated : Jan 09, 2023, 05:15 PM IST

ಸಿದ್ದರಾಮಯ್ಯ ಬಿಜೆಪಿಗೆ ದೊಡ್ಡ ಗೋಡೆಯಾಗಿ ನಿಂತಿದ್ದು, ಬಿಜೆಪಿಯ ಪ್ರತಿಯೊಂದು ಸ್ಕ್ಯಾಮ್‌ ಬಯಲಿಗೆ ಎಳೆಯುತ್ತಿದ್ದಾರೆ ಎಂದು ಭವ್ಯಾ ನರಸಿಂಹಮೂರ್ತಿ ಹೇಳಿದರು.
 

ಪಿಎಸ್ಐ ಹಗರಣ, 40% ಕಮೀಷನ್‌ ಹಾಗೂ ಓಟರ್‌ ಐಡಿ ಸ್ಕ್ಯಾಮ್‌'ಗಳನ್ನು ಮುಚ್ಚಿ ಹಾಕಲು, ಸಿದ್ದರಾಮಯ್ಯರನ್ನು ತೆಜೋವಧೆ ಮಾಡಲು ಬಂದರೆ ಕಾಂಗ್ರೆಸ್‌ ಕಾರ್ಯಕರ್ತರಾಗಿ ನಾವು ಸುಮ್ಮನೆ ಇರಲ್ಲ ಎಂದು  ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಿಜೆಪಿಗೆ ಭಯವಾಗಿದೆ, ನಾಲ್ಕು ತಿಂಗಳಲ್ಲಿ ಎಲೆಕ್ಷನ್‌ ಬರುತ್ತಿದೆ. ಜನರಿಗೆ ಗೊತ್ತಾಗುತ್ತೆ, ಗೆಲ್ಲಲು ಯಾರು ಯಾವ ಮಟ್ಟಕ್ಕೆ ಹೋಗುತ್ತಾರೆ ಎಂದು ಜನರಿಗೆ ಗೊತ್ತಾಗುತ್ತೆ ಎಂದರು. ಸಿದ್ದರಾಮಯ್ಯರದ್ದು ನಿಜ ಕನಸು, ಹಸಿವು ಮುಕ್ತ ಕರ್ನಾಟಕ,  ಗುಡಿಸಲು ಮುಕ್ತ ಕರ್ನಾಟಕ. ಶಿಕ್ಷಣ ಕ್ರಾಂತಿ ಇದು ಸಿದ್ದರಾಮಯ್ಯ ಕನಸು ಎಂದು ಹೇಳಿದರು.

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡ ...

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more