ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

Published : Jan 09, 2023, 05:02 PM ISTUpdated : Jan 09, 2023, 05:15 PM IST

ಸಿದ್ದರಾಮಯ್ಯ ಬಿಜೆಪಿಗೆ ದೊಡ್ಡ ಗೋಡೆಯಾಗಿ ನಿಂತಿದ್ದು, ಬಿಜೆಪಿಯ ಪ್ರತಿಯೊಂದು ಸ್ಕ್ಯಾಮ್‌ ಬಯಲಿಗೆ ಎಳೆಯುತ್ತಿದ್ದಾರೆ ಎಂದು ಭವ್ಯಾ ನರಸಿಂಹಮೂರ್ತಿ ಹೇಳಿದರು.
 

ಪಿಎಸ್ಐ ಹಗರಣ, 40% ಕಮೀಷನ್‌ ಹಾಗೂ ಓಟರ್‌ ಐಡಿ ಸ್ಕ್ಯಾಮ್‌'ಗಳನ್ನು ಮುಚ್ಚಿ ಹಾಕಲು, ಸಿದ್ದರಾಮಯ್ಯರನ್ನು ತೆಜೋವಧೆ ಮಾಡಲು ಬಂದರೆ ಕಾಂಗ್ರೆಸ್‌ ಕಾರ್ಯಕರ್ತರಾಗಿ ನಾವು ಸುಮ್ಮನೆ ಇರಲ್ಲ ಎಂದು  ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಿಜೆಪಿಗೆ ಭಯವಾಗಿದೆ, ನಾಲ್ಕು ತಿಂಗಳಲ್ಲಿ ಎಲೆಕ್ಷನ್‌ ಬರುತ್ತಿದೆ. ಜನರಿಗೆ ಗೊತ್ತಾಗುತ್ತೆ, ಗೆಲ್ಲಲು ಯಾರು ಯಾವ ಮಟ್ಟಕ್ಕೆ ಹೋಗುತ್ತಾರೆ ಎಂದು ಜನರಿಗೆ ಗೊತ್ತಾಗುತ್ತೆ ಎಂದರು. ಸಿದ್ದರಾಮಯ್ಯರದ್ದು ನಿಜ ಕನಸು, ಹಸಿವು ಮುಕ್ತ ಕರ್ನಾಟಕ,  ಗುಡಿಸಲು ಮುಕ್ತ ಕರ್ನಾಟಕ. ಶಿಕ್ಷಣ ಕ್ರಾಂತಿ ಇದು ಸಿದ್ದರಾಮಯ್ಯ ಕನಸು ಎಂದು ಹೇಳಿದರು.

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡ ...

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more