ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

ಸಿದ್ದರಾಮಯ್ಯ ನಿಜ ಕನಸುಗಳಿಂದ ಬಿಜೆಪಿಗೆ ಭಯವಾಗಿದೆ: ಭವ್ಯಾ ನರಸಿಂಹಮೂರ್ತಿ ಕಿಡಿ

Published : Jan 09, 2023, 05:02 PM ISTUpdated : Jan 09, 2023, 05:15 PM IST

ಸಿದ್ದರಾಮಯ್ಯ ಬಿಜೆಪಿಗೆ ದೊಡ್ಡ ಗೋಡೆಯಾಗಿ ನಿಂತಿದ್ದು, ಬಿಜೆಪಿಯ ಪ್ರತಿಯೊಂದು ಸ್ಕ್ಯಾಮ್‌ ಬಯಲಿಗೆ ಎಳೆಯುತ್ತಿದ್ದಾರೆ ಎಂದು ಭವ್ಯಾ ನರಸಿಂಹಮೂರ್ತಿ ಹೇಳಿದರು.
 

ಪಿಎಸ್ಐ ಹಗರಣ, 40% ಕಮೀಷನ್‌ ಹಾಗೂ ಓಟರ್‌ ಐಡಿ ಸ್ಕ್ಯಾಮ್‌'ಗಳನ್ನು ಮುಚ್ಚಿ ಹಾಕಲು, ಸಿದ್ದರಾಮಯ್ಯರನ್ನು ತೆಜೋವಧೆ ಮಾಡಲು ಬಂದರೆ ಕಾಂಗ್ರೆಸ್‌ ಕಾರ್ಯಕರ್ತರಾಗಿ ನಾವು ಸುಮ್ಮನೆ ಇರಲ್ಲ ಎಂದು  ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಿಜೆಪಿಗೆ ಭಯವಾಗಿದೆ, ನಾಲ್ಕು ತಿಂಗಳಲ್ಲಿ ಎಲೆಕ್ಷನ್‌ ಬರುತ್ತಿದೆ. ಜನರಿಗೆ ಗೊತ್ತಾಗುತ್ತೆ, ಗೆಲ್ಲಲು ಯಾರು ಯಾವ ಮಟ್ಟಕ್ಕೆ ಹೋಗುತ್ತಾರೆ ಎಂದು ಜನರಿಗೆ ಗೊತ್ತಾಗುತ್ತೆ ಎಂದರು. ಸಿದ್ದರಾಮಯ್ಯರದ್ದು ನಿಜ ಕನಸು, ಹಸಿವು ಮುಕ್ತ ಕರ್ನಾಟಕ,  ಗುಡಿಸಲು ಮುಕ್ತ ಕರ್ನಾಟಕ. ಶಿಕ್ಷಣ ಕ್ರಾಂತಿ ಇದು ಸಿದ್ದರಾಮಯ್ಯ ಕನಸು ಎಂದು ಹೇಳಿದರು.

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more