'ಟಿಪ್ಪು ಜಯಂತಿ ರಾಜಕೀಯಗೋಸ್ಕರ, ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ'

'ಟಿಪ್ಪು ಜಯಂತಿ ರಾಜಕೀಯಗೋಸ್ಕರ, ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ'

Published : Oct 16, 2021, 01:25 PM ISTUpdated : Oct 16, 2021, 01:34 PM IST

ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಿಯಾದ ಪ್ರಾತಿನಿಧ್ಯ ಸಿಗುತಿಲ್ಲ. ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ: ಸಿಎಂ ಇಬ್ರಾಹಿಂ 

ಬೆಂಗಳೂರು (ಅ. 16):  ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ (Minority) ಸರಿಯಾದ ಪ್ರಾತಿನಿಧ್ಯ ಸಿಗುತಿಲ್ಲ. ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ತಿಂಗಳು ದಲಿತ ಸಿಎಂ. ಮತ್ತೆ 30 ತಿಂಗಳು ಮುಸ್ಲಿಂ ಸಿಎಂ ಎಂದು ಘೋಷಣೆ ಮಾಡಲಿ. ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ (Tippu Jayanti) ಆಚರಿಸಿದ್ದು ರಾಜಕೀಯಗೋಸ್ಕರ. ನಮ್ಮಲ್ಲಿ ಜಯಂತಿ ಆಚರಣೆ ಪದ್ದತಿ ಇಲ್ಲ. ಫೋಟೋಗೆ ಹಾರ ಹಾಕಿ ಪೂಜೆ ಮಾಡುವ ಪದ್ದತಿ ನಮ್ಮಲ್ಲಿ ಇಲ್ಲ ಎಂದು ಸಿಎಂ ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!