'ಟಿಪ್ಪು ಜಯಂತಿ ರಾಜಕೀಯಗೋಸ್ಕರ, ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ'

'ಟಿಪ್ಪು ಜಯಂತಿ ರಾಜಕೀಯಗೋಸ್ಕರ, ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ'

Suvarna News   | Asianet News
Published : Oct 16, 2021, 01:25 PM ISTUpdated : Oct 16, 2021, 01:34 PM IST

ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಿಯಾದ ಪ್ರಾತಿನಿಧ್ಯ ಸಿಗುತಿಲ್ಲ. ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ: ಸಿಎಂ ಇಬ್ರಾಹಿಂ 

ಬೆಂಗಳೂರು (ಅ. 16):  ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ (Minority) ಸರಿಯಾದ ಪ್ರಾತಿನಿಧ್ಯ ಸಿಗುತಿಲ್ಲ. ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ತಿಂಗಳು ದಲಿತ ಸಿಎಂ. ಮತ್ತೆ 30 ತಿಂಗಳು ಮುಸ್ಲಿಂ ಸಿಎಂ ಎಂದು ಘೋಷಣೆ ಮಾಡಲಿ. ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ (Tippu Jayanti) ಆಚರಿಸಿದ್ದು ರಾಜಕೀಯಗೋಸ್ಕರ. ನಮ್ಮಲ್ಲಿ ಜಯಂತಿ ಆಚರಣೆ ಪದ್ದತಿ ಇಲ್ಲ. ಫೋಟೋಗೆ ಹಾರ ಹಾಕಿ ಪೂಜೆ ಮಾಡುವ ಪದ್ದತಿ ನಮ್ಮಲ್ಲಿ ಇಲ್ಲ ಎಂದು ಸಿಎಂ ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 


 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್