ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

Published : Oct 30, 2019, 10:35 PM ISTUpdated : Oct 31, 2019, 05:17 PM IST

ಟಿಪ್ಪು ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಬೆಂಗಳೂರು, [ಅ.30]: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಇನ್ಮುಂದೆ ಯಾವುದೇ ಪಠ್ಯದಲ್ಲಿ ಟಿಪ್ಪು ವಿಚಾರಗಳಿಲ್ಲ?

ಟಿಪ್ಪು ಇತಿಹಾಸವನ್ನ ಯಾಕೆ ತಿರುಚಿತ್ತೀರಾ ಎಂದು ಕಾಂಗ್ರೆಸ್ ಪ್ರಶ್ನಿಸಿದ್ರೆ.. ಕೈ ನಾಯಕರ ವಿರುದ್ಧ ಬಿಜೆಪಿಗರು ಮುಗಿಬಿದ್ದಿದ್ದಾರೆ. ಇದರ ಮದ್ಯೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ದ್ವಂದ್ವ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.  ಹಾಗಾದ್ರೆ ಯಾರು ಏನೆಲ್ಲ ಹೇಳಿದ್ದಾರೆ ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿ ನೋಡಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!