ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

Published : Oct 30, 2019, 10:35 PM ISTUpdated : Oct 31, 2019, 05:17 PM IST

ಟಿಪ್ಪು ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಬೆಂಗಳೂರು, [ಅ.30]: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಇನ್ಮುಂದೆ ಯಾವುದೇ ಪಠ್ಯದಲ್ಲಿ ಟಿಪ್ಪು ವಿಚಾರಗಳಿಲ್ಲ?

ಟಿಪ್ಪು ಇತಿಹಾಸವನ್ನ ಯಾಕೆ ತಿರುಚಿತ್ತೀರಾ ಎಂದು ಕಾಂಗ್ರೆಸ್ ಪ್ರಶ್ನಿಸಿದ್ರೆ.. ಕೈ ನಾಯಕರ ವಿರುದ್ಧ ಬಿಜೆಪಿಗರು ಮುಗಿಬಿದ್ದಿದ್ದಾರೆ. ಇದರ ಮದ್ಯೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ದ್ವಂದ್ವ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.  ಹಾಗಾದ್ರೆ ಯಾರು ಏನೆಲ್ಲ ಹೇಳಿದ್ದಾರೆ ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!