ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

Published : Oct 30, 2019, 10:35 PM ISTUpdated : Oct 31, 2019, 05:17 PM IST

ಟಿಪ್ಪು ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಬೆಂಗಳೂರು, [ಅ.30]: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಇನ್ಮುಂದೆ ಯಾವುದೇ ಪಠ್ಯದಲ್ಲಿ ಟಿಪ್ಪು ವಿಚಾರಗಳಿಲ್ಲ?

ಟಿಪ್ಪು ಇತಿಹಾಸವನ್ನ ಯಾಕೆ ತಿರುಚಿತ್ತೀರಾ ಎಂದು ಕಾಂಗ್ರೆಸ್ ಪ್ರಶ್ನಿಸಿದ್ರೆ.. ಕೈ ನಾಯಕರ ವಿರುದ್ಧ ಬಿಜೆಪಿಗರು ಮುಗಿಬಿದ್ದಿದ್ದಾರೆ. ಇದರ ಮದ್ಯೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ದ್ವಂದ್ವ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.  ಹಾಗಾದ್ರೆ ಯಾರು ಏನೆಲ್ಲ ಹೇಳಿದ್ದಾರೆ ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿ ನೋಡಿ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ