ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

Published : Oct 30, 2019, 10:35 PM ISTUpdated : Oct 31, 2019, 05:17 PM IST

ಟಿಪ್ಪು ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಬೆಂಗಳೂರು, [ಅ.30]: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಇನ್ಮುಂದೆ ಯಾವುದೇ ಪಠ್ಯದಲ್ಲಿ ಟಿಪ್ಪು ವಿಚಾರಗಳಿಲ್ಲ?

ಟಿಪ್ಪು ಇತಿಹಾಸವನ್ನ ಯಾಕೆ ತಿರುಚಿತ್ತೀರಾ ಎಂದು ಕಾಂಗ್ರೆಸ್ ಪ್ರಶ್ನಿಸಿದ್ರೆ.. ಕೈ ನಾಯಕರ ವಿರುದ್ಧ ಬಿಜೆಪಿಗರು ಮುಗಿಬಿದ್ದಿದ್ದಾರೆ. ಇದರ ಮದ್ಯೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ದ್ವಂದ್ವ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.  ಹಾಗಾದ್ರೆ ಯಾರು ಏನೆಲ್ಲ ಹೇಳಿದ್ದಾರೆ ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿ ನೋಡಿ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?