ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

Published : Oct 30, 2019, 10:35 PM ISTUpdated : Oct 31, 2019, 05:17 PM IST

ಟಿಪ್ಪು ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಬೆಂಗಳೂರು, [ಅ.30]: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

ಇನ್ಮುಂದೆ ಯಾವುದೇ ಪಠ್ಯದಲ್ಲಿ ಟಿಪ್ಪು ವಿಚಾರಗಳಿಲ್ಲ?

ಟಿಪ್ಪು ಇತಿಹಾಸವನ್ನ ಯಾಕೆ ತಿರುಚಿತ್ತೀರಾ ಎಂದು ಕಾಂಗ್ರೆಸ್ ಪ್ರಶ್ನಿಸಿದ್ರೆ.. ಕೈ ನಾಯಕರ ವಿರುದ್ಧ ಬಿಜೆಪಿಗರು ಮುಗಿಬಿದ್ದಿದ್ದಾರೆ. ಇದರ ಮದ್ಯೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ದ್ವಂದ್ವ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.  ಹಾಗಾದ್ರೆ ಯಾರು ಏನೆಲ್ಲ ಹೇಳಿದ್ದಾರೆ ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿ ನೋಡಿ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?