ಬಿಜೆಪಿ ಮೊದಲ ಶಾಸಕಾಂಗ ಸಭೆ: ವಿಪಕ್ಷ ನಾಯಕನ ಆಯ್ಕೆ, ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ ಸಾಧ್ಯತೆ..?

ಬಿಜೆಪಿ ಮೊದಲ ಶಾಸಕಾಂಗ ಸಭೆ: ವಿಪಕ್ಷ ನಾಯಕನ ಆಯ್ಕೆ, ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ ಸಾಧ್ಯತೆ..?

Published : Jun 08, 2023, 09:58 AM IST

ಇಂದು ಬಿಜೆಪಿಯ ಶಾಸಕಾಂಗ ಸಭೆ ಸಹ ನಡೆಯಲಿದೆ. ಈ ಸಭೆಯಲ್ಲಿ ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧದ ಹೋರಾಟದ ಬಗ್ಗೆ ಚರ್ಚೆಯಾಗಲಿದೆ.

ವಿಧಾನಸಭೆ ಚುನಾವಣೆ ಬಳಿಕ ಇಂದು ಬಿಜೆಪಿ ಮೊದಲ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ, ಕಾಂಗ್ರೆಸ್‌ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕು. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಗೆ ಯಾವ ರೀತಿ ತಯಾರಿ ನಡೆಸಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು ಎನ್ನಲಾಗ್ತಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಾಸಕ ಬಸವರಾಜ ಬೊಮ್ಮಾಯಿ,  ನಳೀನ್‌ ಕುಮಾರ್‌ ಕಟೀಲ್‌, ಬಿ.ಎಲ್‌. ಸಂತೋಷ್ ಇರಲಿದ್ದಾರೆ. ಜೊತೆಗೆ ಎಲ್ಲಾ ಶಾಸಕರು, ವಿಂಗ್‌ಗಳ ಮುಖ್ಯಸ್ಥರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನೂ ಕೇಂದ್ರದ ಪ್ರತಿನಿಧಿಯಾಗಿ ಅರುಣ್‌ ಸಿಂಗ್‌ ಪಾಲ್ಗೊಳ್ಳಲಿದ್ದಾರೆ. 

ಇದನ್ನೂ ವೀಕ್ಷಿಸಿ: ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌: ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more