ಇಂದು ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: ಯತ್ನಾಳ್‌, ಸಿಟಿ ರವಿ ಹೆಸರು ಕೈ ಬಿಟ್ಟಿದ್ದಕ್ಕೆ ತೀವ್ರ ಅಸಮಾಧಾನ

ಇಂದು ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: ಯತ್ನಾಳ್‌, ಸಿಟಿ ರವಿ ಹೆಸರು ಕೈ ಬಿಟ್ಟಿದ್ದಕ್ಕೆ ತೀವ್ರ ಅಸಮಾಧಾನ

Published : Jul 10, 2024, 10:47 AM IST

ಏಟ್ರಿಯಾ ಹೋಟೆಲ್‌ನಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆಯಲಿದ್ದು, ವಿಧಾನಸಭೆ ಅಧಿವೇಶನದಲ್ಲಿ ಪಕ್ಷದ ನಿಲುವಿನ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ.

ಇಂದು ಬೆಂಗಳೂರಿನಲ್ಲಿ ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್(BJP Meeting) ನಡೆಯಲಿದೆ. ಏಟ್ರಿಯಾ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ. 
ವಿಧಾನಸಭೆ ಅಧಿವೇಶನದಲ್ಲಿ ಪಕ್ಷದ ನಿಲುವಿನ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಚಿತ್ರದುರ್ಗದಿಂದ ಪಾದಯಾತ್ರೆ ಮಾಡಲು ಯೋಚಿಸಿರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮೈಸೂರಿನಿಂದ ನಡೆಸಲು ಯೋಚಿಸಿರುವ ಪಾದಯಾತ್ರೆ ಬಗ್ಗೆಯೂ ಚರ್ಚೆ ನಡೆಯಲಿದೆ. ವಿಧಾನಸಭೆಯಿಂದ 9, ಪರಿಷತ್‌ನಿಂದ 7 ಜನರ ತಂಡ ರಚನೆಯಾಗಿದೆ. ಮಹತ್ವದ ಸಭೆ ವಿಚಾರದಲ್ಲೂ ಬಣ ರಾಜಕೀಯ ಮುಂದುವರೆದಿದೆ. ಬಿಜೆಪಿಯಲ್ಲಿ ಪರಸ್ಪರ ಕಾಲೆಳೆಯುವ ಪ್ರಕ್ರಿಯೆ ಮುಗಿದಿಲ್ಲ. ತಂಡದಲ್ಲಿ ಇಲ್ಲ ಬಿಜೆಪಿ ಪ್ರಮುಖ ನಾಯಕ ಸಿಟಿ ರವಿ (CT Ravi)ಹೆಸರು, ಸಿಟಿ ರವಿ ವಿಧಾನ ಪರಿಷತ್ ವಿಪಕ್ಷ ನಾಯಕನ ರೇಸ್‌ನಲ್ಲಿದ್ದಾರೆ. ಆದರೆ ಪಕ್ಷದ ಮಹತ್ವದ ನಿರ್ಧಾರದ ಸಭೆಗೆ ಆಹ್ವಾನ ನೀಡಿಲ್ಲ ಎನ್ನಲಾಗ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೆಸರು ಕೈ ಬಿಟ್ಟಿದ್ದಕ್ಕೂ ತೀವ್ರ ಚರ್ಚೆಯಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಮಾಜಿ ಸಚಿವ ನಾಗೇಂದ್ರಗೆ ಎಸ್ಐಟಿ ಕೇಳಿದ ಪ್ರಶ್ನೆ ಏನು? ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಕೇಳಲಾಗುತ್ತೆ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more