ಭಾರತಕ್ಕೆ ಅಮೆರಿಕದ ನೆರವು ರದ್ದು: ಟ್ರಂಪ್ ಹೇಳಿಕೆಗೆ ಕಾರಣವೇನು? Trump | India US relations | Suvarna News

Published : Feb 22, 2025, 06:00 PM IST

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಮತದಾರರ ಸಂಖ್ಯೆ ಹೆಚ್ಚಿಸಲು ನೀಡುತ್ತಿದ್ದ 21 ಮಿಲಿಯನ್ ಡಾಲರ್ ಫಂಡನ್ನು ರದ್ದುಗೊಳಿಸಿದ್ದು, ಅಮೆರಿಕನ್ನರ ತೆರಿಗೆ ಹಣವನ್ನು ಭಾರತಕ್ಕೆ ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಭಾರತದ ಬಳಿ ಸಾಕಷ್ಟು ಹಣವಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು ತೆರಿಗೆ ವಸೂಲಿ ಮಾಡುವ ದೇಶಗಳಲ್ಲಿ ಒಂದಾಗಿದೆ ಎಂದು ಟ್ರಂಪ್ ವಾದಿಸಿದ್ದಾರೆ. ಆದರೂ ಭಾರತದ ಜನ ಮತ್ತು ಪ್ರಧಾನಿ ಎಂದರೆ ತನಗೆ ಗೌರವವಿದೆ ಎಂದು ಹೇಳಿದ್ದಾರೆ. ಟ್ರಂಪ್ ಅವರ ಈ ಹೇಳಿಕೆ ಹೊಸ ಚರ್ಚೆಗೆ ಗ್ರಾಸವಾಗಿದ್ದು, ಭಾರತವು 2027ರ ವೇಳೆಗೆ ಜರ್ಮನಿಯನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯಾಗುವ ಮತ್ತು 2050ರ ವೇಳೆಗೆ ಅಮೆರಿಕಾ ಮತ್ತು ಚೀನಾಗಳ ನಂತರ ಅತ್ಯಂತ ಶ್ರೀಮಂತ ದೇಶವಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಯುವ ಜನಸಂಖ್ಯೆ, ತಂತ್ರಜ್ಞಾನದಲ್ಲಿನ ಪ್ರಗತಿ, ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ ಯೋಜನೆಗಳು ಮತ್ತು ಹೆಚ್ಚುತ್ತಿರುವ ರಫ್ತು ಭಾರತದ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತಿವೆ. ಆದಾಗ್ಯೂ, ಆದಾಯದಲ್ಲಿನ ಅಸಮಾನತೆ, ಕುಸಿಯುತ್ತಿರುವ ರೂಪಾಯಿ ಮೌಲ್ಯ ಮತ್ತು ಉದ್ಯೋಗಗಳ ಕೊರತೆ ಭಾರತಕ್ಕೆ ಸವಾಲುಗಳಾಗಿವೆ. ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ವಿಧಿಸುವ ಅಧಿಕ ತೆರಿಗೆಗಳ ಬಗ್ಗೆ ಟ್ರಂಪ್ ಈ ಹಿಂದೆ ಹಲವು ಬಾರಿ ಟೀಕಿಸಿದ್ದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more