ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

Published : May 12, 2025, 10:00 PM IST

ಪ್ರಿಯಾಂಕ್ ಖರ್ಗೆಯವರು, ಅಮೆರಿಕವು 'ಭಯೋತ್ಪಾದನಾ ಕೃತ್ಯ'ವನ್ನು ಖಂಡಿಸದಿರುವುದನ್ನು ಮತ್ತು ಪ್ರಧಾನಿಯವರು ಡೊನಾಲ್ಡ್ ಟ್ರಂಪ್‌ರನ್ನು 'ಸ್ನೇಹಿತ' ಎಂದು ಪರಿಗಣಿಸುವುದನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ವಿದೇಶಾಂಗ ನೀತಿಯನ್ನು ಸ್ನೇಹಿತರಲ್ಲಿ ಅಡವಿಟ್ಟಿದ್ದಾರೆಯೇ ಎಂದು ವ್ಯಂಗ್ಯವಾಡಿದ ಅವರು, 'ಯುದ್ಧ ವಿರಾಮ'ದಂತಹ ಮಹತ್ವದ ಮಾಹಿತಿ ಅಧಿಕೃತ ಮೂಲಗಳ ಬದಲು ಟ್ರಂಪ್ ಅವರ ಟ್ವೀಟ್‌ನಿಂದ ತಿಳಿಯಬೇಕಾದ ಪರಿಸ್ಥಿತಿಯನ್ನು ಟೀಕಿಸಿದ್ದಾರೆ. ಆ ಟ್ವೀಟ್‌ನಲ್ಲಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಭಾರತ ಎಂದಿಗೂ ಭಯೋತ್ಪಾದಕ ರಾಷ್ಟ್ರವಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
Read more