ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

Published : May 12, 2025, 10:00 PM IST

ಪ್ರಿಯಾಂಕ್ ಖರ್ಗೆಯವರು, ಅಮೆರಿಕವು 'ಭಯೋತ್ಪಾದನಾ ಕೃತ್ಯ'ವನ್ನು ಖಂಡಿಸದಿರುವುದನ್ನು ಮತ್ತು ಪ್ರಧಾನಿಯವರು ಡೊನಾಲ್ಡ್ ಟ್ರಂಪ್‌ರನ್ನು 'ಸ್ನೇಹಿತ' ಎಂದು ಪರಿಗಣಿಸುವುದನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ವಿದೇಶಾಂಗ ನೀತಿಯನ್ನು ಸ್ನೇಹಿತರಲ್ಲಿ ಅಡವಿಟ್ಟಿದ್ದಾರೆಯೇ ಎಂದು ವ್ಯಂಗ್ಯವಾಡಿದ ಅವರು, 'ಯುದ್ಧ ವಿರಾಮ'ದಂತಹ ಮಹತ್ವದ ಮಾಹಿತಿ ಅಧಿಕೃತ ಮೂಲಗಳ ಬದಲು ಟ್ರಂಪ್ ಅವರ ಟ್ವೀಟ್‌ನಿಂದ ತಿಳಿಯಬೇಕಾದ ಪರಿಸ್ಥಿತಿಯನ್ನು ಟೀಕಿಸಿದ್ದಾರೆ. ಆ ಟ್ವೀಟ್‌ನಲ್ಲಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಭಾರತ ಎಂದಿಗೂ ಭಯೋತ್ಪಾದಕ ರಾಷ್ಟ್ರವಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
Read more