ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

Published : May 12, 2025, 10:00 PM IST

ಪ್ರಿಯಾಂಕ್ ಖರ್ಗೆಯವರು, ಅಮೆರಿಕವು 'ಭಯೋತ್ಪಾದನಾ ಕೃತ್ಯ'ವನ್ನು ಖಂಡಿಸದಿರುವುದನ್ನು ಮತ್ತು ಪ್ರಧಾನಿಯವರು ಡೊನಾಲ್ಡ್ ಟ್ರಂಪ್‌ರನ್ನು 'ಸ್ನೇಹಿತ' ಎಂದು ಪರಿಗಣಿಸುವುದನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ವಿದೇಶಾಂಗ ನೀತಿಯನ್ನು ಸ್ನೇಹಿತರಲ್ಲಿ ಅಡವಿಟ್ಟಿದ್ದಾರೆಯೇ ಎಂದು ವ್ಯಂಗ್ಯವಾಡಿದ ಅವರು, 'ಯುದ್ಧ ವಿರಾಮ'ದಂತಹ ಮಹತ್ವದ ಮಾಹಿತಿ ಅಧಿಕೃತ ಮೂಲಗಳ ಬದಲು ಟ್ರಂಪ್ ಅವರ ಟ್ವೀಟ್‌ನಿಂದ ತಿಳಿಯಬೇಕಾದ ಪರಿಸ್ಥಿತಿಯನ್ನು ಟೀಕಿಸಿದ್ದಾರೆ. ಆ ಟ್ವೀಟ್‌ನಲ್ಲಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಭಾರತ ಎಂದಿಗೂ ಭಯೋತ್ಪಾದಕ ರಾಷ್ಟ್ರವಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
Read more