ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

ಟ್ರಂಪ್ ಟ್ವೀಟ್‌ನಿಂದ ಯುದ್ಧ ವಿರಾಮ? ಪ್ರಿಯಾಂಕ್ ಖರ್ಗೆಯಿಂದ ಸರ್ಕಾರಕ್ಕೆ ಚಾಟಿ

Published : May 12, 2025, 10:00 PM IST

ಪ್ರಿಯಾಂಕ್ ಖರ್ಗೆಯವರು, ಅಮೆರಿಕವು 'ಭಯೋತ್ಪಾದನಾ ಕೃತ್ಯ'ವನ್ನು ಖಂಡಿಸದಿರುವುದನ್ನು ಮತ್ತು ಪ್ರಧಾನಿಯವರು ಡೊನಾಲ್ಡ್ ಟ್ರಂಪ್‌ರನ್ನು 'ಸ್ನೇಹಿತ' ಎಂದು ಪರಿಗಣಿಸುವುದನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ವಿದೇಶಾಂಗ ನೀತಿಯನ್ನು ಸ್ನೇಹಿತರಲ್ಲಿ ಅಡವಿಟ್ಟಿದ್ದಾರೆಯೇ ಎಂದು ವ್ಯಂಗ್ಯವಾಡಿದ ಅವರು, 'ಯುದ್ಧ ವಿರಾಮ'ದಂತಹ ಮಹತ್ವದ ಮಾಹಿತಿ ಅಧಿಕೃತ ಮೂಲಗಳ ಬದಲು ಟ್ರಂಪ್ ಅವರ ಟ್ವೀಟ್‌ನಿಂದ ತಿಳಿಯಬೇಕಾದ ಪರಿಸ್ಥಿತಿಯನ್ನು ಟೀಕಿಸಿದ್ದಾರೆ. ಆ ಟ್ವೀಟ್‌ನಲ್ಲಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಭಾರತ ಎಂದಿಗೂ ಭಯೋತ್ಪಾದಕ ರಾಷ್ಟ್ರವಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more