'ನನ್ನನ್ನು ಮುಗಿಸಲು ವಿಜಯಪುರದಿಂದ ಬೆಂಗಳೂರಿನವರೆಗೆ ಕಾಯ್ತಿದ್ದಾರೆ'

'ನನ್ನನ್ನು ಮುಗಿಸಲು ವಿಜಯಪುರದಿಂದ ಬೆಂಗಳೂರಿನವರೆಗೆ ಕಾಯ್ತಿದ್ದಾರೆ'

Published : Nov 11, 2020, 10:31 PM IST

ವಿಜಯಪುರದಿಂದ ಬೆಂಗಳೂರಿನವರೆಗೆ ನನ್ನ ಮುಗಿಸಿ ಬಿಡಬೇಕು ಅಂತಾ ಬಹಳ ಜನ ಕಾಯ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಚ್ಚರಿಕೆ ಹೇಳಿಕೆ ಕೊಟ್ಟಿದ್ದಾರೆ. 

ವಿಜಯಪುರ, (ನ.11): ವಿಜಯಪುರದಿಂದ ಬೆಂಗಳೂರಿನವರೆಗೆ ನನ್ನ ಮುಗಿಸಿ ಬಿಡಬೇಕು ಅಂತಾ ಬಹಳ ಜನ ಕಾಯ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಚ್ಚರಿಕೆ ಹೇಳಿಕೆ ಕೊಟ್ಟಿದ್ದಾರೆ. 

ಸಿಎಂ-ಯತ್ನಾಳ್ ಸಂಧಾನ ಯಶಸ್ವಿ,15ದಿನ ಕಾಯಿರಿ ಎಲ್ಲದಕ್ಕೂ ಉತ್ತರ ಸಿಗುತ್ತೆ ಎಂದ ಸಚಿವ

ನಗರದ ಹೊರವಲಯದಲ್ಲಿ ನಡೆದ ಆಶ್ರಯ ಮನೆ ನಿರ್ಮಾಣ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯತ್ನಾಳ್, ಈ ಮಾತುಗಳನ್ನ ನಾಡಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ...

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್