Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ -   ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ - ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Published : Jan 06, 2022, 01:32 PM IST

 ತುಮಕೂರಿನಲ್ಲಿ ನಡೆದ ಬಿಜೆಪಿ ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದಾರೆ

ತುಮಕೂರು (ಜ.06): ತುಮಕೂರಿನಲ್ಲಿ (Tumakuru)  ನಡೆದ ಬಿಜೆಪಿ (BJP) ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದು, ಮಾತೆತ್ತಿದರೆ ಹೊಡಿ ಬಡಿ ಕಡಿ ಅಂತಾನೇ. ನಮ್ಮ ಜಿಲ್ಲೆಯನ್ನು ಹಾಳ್ ಮಾಡಿದ್ದಾನೆ. ಒಂದ್ ಸೀಟ್ ಸಹ ಬರಲ್ಲ ಎಂದಿದ್ದಾರೆ. ಇದಕ್ಕೆ ಉತ್ತರವಾಗಿ ಬೈರತಿ ಬಸವರಾಜು ಈಗ ಸುಮ್ಮನಿರು ಆಮೇಲೆ ಮಾತಾಡೋಣ  ಎಂದಿದ್ದಾರೆ. 

Karnataka Politics : ರಮೇಶ್ ಜಾರಕಿಹೊಳಿ ಸಿಎಂ ಭೇಟಿ - ಕುತೂಹಲ ಮೂಡಿಸಿದ ಮೀಟಿಂಗ್

ಹೆಂಡ್ತಿ ಸೀರೆ ಒಗಿ ಹೋಗಿ ಎಂದು ಇಂಜಿನಿಯರ್‌ಗೆ ಹೇಳ್ತಾನೆ. ಇವನು ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್  ಇದ್ದ ಹಾಗೆ.  ಈ ನನ್ಮಗ ನಮ್ಮ ಮಂತ್ರಿ ಹೇಗೆ ಗೊತ್ತಾ..? ಎಂದು ಹೆಸರು ಹೇಳದೆ ಮಾತಾಡಿಕೊಂಡಿದ್ದು ರಟ್ಟಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more