Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ -   ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ - ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Published : Jan 06, 2022, 01:32 PM IST

 ತುಮಕೂರಿನಲ್ಲಿ ನಡೆದ ಬಿಜೆಪಿ ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದಾರೆ

ತುಮಕೂರು (ಜ.06): ತುಮಕೂರಿನಲ್ಲಿ (Tumakuru)  ನಡೆದ ಬಿಜೆಪಿ (BJP) ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದು, ಮಾತೆತ್ತಿದರೆ ಹೊಡಿ ಬಡಿ ಕಡಿ ಅಂತಾನೇ. ನಮ್ಮ ಜಿಲ್ಲೆಯನ್ನು ಹಾಳ್ ಮಾಡಿದ್ದಾನೆ. ಒಂದ್ ಸೀಟ್ ಸಹ ಬರಲ್ಲ ಎಂದಿದ್ದಾರೆ. ಇದಕ್ಕೆ ಉತ್ತರವಾಗಿ ಬೈರತಿ ಬಸವರಾಜು ಈಗ ಸುಮ್ಮನಿರು ಆಮೇಲೆ ಮಾತಾಡೋಣ  ಎಂದಿದ್ದಾರೆ. 

Karnataka Politics : ರಮೇಶ್ ಜಾರಕಿಹೊಳಿ ಸಿಎಂ ಭೇಟಿ - ಕುತೂಹಲ ಮೂಡಿಸಿದ ಮೀಟಿಂಗ್

ಹೆಂಡ್ತಿ ಸೀರೆ ಒಗಿ ಹೋಗಿ ಎಂದು ಇಂಜಿನಿಯರ್‌ಗೆ ಹೇಳ್ತಾನೆ. ಇವನು ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್  ಇದ್ದ ಹಾಗೆ.  ಈ ನನ್ಮಗ ನಮ್ಮ ಮಂತ್ರಿ ಹೇಗೆ ಗೊತ್ತಾ..? ಎಂದು ಹೆಸರು ಹೇಳದೆ ಮಾತಾಡಿಕೊಂಡಿದ್ದು ರಟ್ಟಾಗಿದೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more