Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ -   ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ - ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Published : Jan 06, 2022, 01:32 PM IST

 ತುಮಕೂರಿನಲ್ಲಿ ನಡೆದ ಬಿಜೆಪಿ ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದಾರೆ

ತುಮಕೂರು (ಜ.06): ತುಮಕೂರಿನಲ್ಲಿ (Tumakuru)  ನಡೆದ ಬಿಜೆಪಿ (BJP) ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದು, ಮಾತೆತ್ತಿದರೆ ಹೊಡಿ ಬಡಿ ಕಡಿ ಅಂತಾನೇ. ನಮ್ಮ ಜಿಲ್ಲೆಯನ್ನು ಹಾಳ್ ಮಾಡಿದ್ದಾನೆ. ಒಂದ್ ಸೀಟ್ ಸಹ ಬರಲ್ಲ ಎಂದಿದ್ದಾರೆ. ಇದಕ್ಕೆ ಉತ್ತರವಾಗಿ ಬೈರತಿ ಬಸವರಾಜು ಈಗ ಸುಮ್ಮನಿರು ಆಮೇಲೆ ಮಾತಾಡೋಣ  ಎಂದಿದ್ದಾರೆ. 

Karnataka Politics : ರಮೇಶ್ ಜಾರಕಿಹೊಳಿ ಸಿಎಂ ಭೇಟಿ - ಕುತೂಹಲ ಮೂಡಿಸಿದ ಮೀಟಿಂಗ್

ಹೆಂಡ್ತಿ ಸೀರೆ ಒಗಿ ಹೋಗಿ ಎಂದು ಇಂಜಿನಿಯರ್‌ಗೆ ಹೇಳ್ತಾನೆ. ಇವನು ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್  ಇದ್ದ ಹಾಗೆ.  ಈ ನನ್ಮಗ ನಮ್ಮ ಮಂತ್ರಿ ಹೇಗೆ ಗೊತ್ತಾ..? ಎಂದು ಹೆಸರು ಹೇಳದೆ ಮಾತಾಡಿಕೊಂಡಿದ್ದು ರಟ್ಟಾಗಿದೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more