Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ -   ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ - ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Published : Jan 06, 2022, 01:32 PM IST

 ತುಮಕೂರಿನಲ್ಲಿ ನಡೆದ ಬಿಜೆಪಿ ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದಾರೆ

ತುಮಕೂರು (ಜ.06): ತುಮಕೂರಿನಲ್ಲಿ (Tumakuru)  ನಡೆದ ಬಿಜೆಪಿ (BJP) ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದು, ಮಾತೆತ್ತಿದರೆ ಹೊಡಿ ಬಡಿ ಕಡಿ ಅಂತಾನೇ. ನಮ್ಮ ಜಿಲ್ಲೆಯನ್ನು ಹಾಳ್ ಮಾಡಿದ್ದಾನೆ. ಒಂದ್ ಸೀಟ್ ಸಹ ಬರಲ್ಲ ಎಂದಿದ್ದಾರೆ. ಇದಕ್ಕೆ ಉತ್ತರವಾಗಿ ಬೈರತಿ ಬಸವರಾಜು ಈಗ ಸುಮ್ಮನಿರು ಆಮೇಲೆ ಮಾತಾಡೋಣ  ಎಂದಿದ್ದಾರೆ. 

Karnataka Politics : ರಮೇಶ್ ಜಾರಕಿಹೊಳಿ ಸಿಎಂ ಭೇಟಿ - ಕುತೂಹಲ ಮೂಡಿಸಿದ ಮೀಟಿಂಗ್

ಹೆಂಡ್ತಿ ಸೀರೆ ಒಗಿ ಹೋಗಿ ಎಂದು ಇಂಜಿನಿಯರ್‌ಗೆ ಹೇಳ್ತಾನೆ. ಇವನು ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್  ಇದ್ದ ಹಾಗೆ.  ಈ ನನ್ಮಗ ನಮ್ಮ ಮಂತ್ರಿ ಹೇಗೆ ಗೊತ್ತಾ..? ಎಂದು ಹೆಸರು ಹೇಳದೆ ಮಾತಾಡಿಕೊಂಡಿದ್ದು ರಟ್ಟಾಗಿದೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more