Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ -   ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ - ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Published : Jan 06, 2022, 01:32 PM IST

 ತುಮಕೂರಿನಲ್ಲಿ ನಡೆದ ಬಿಜೆಪಿ ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದಾರೆ

ತುಮಕೂರು (ಜ.06): ತುಮಕೂರಿನಲ್ಲಿ (Tumakuru)  ನಡೆದ ಬಿಜೆಪಿ (BJP) ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದು, ಮಾತೆತ್ತಿದರೆ ಹೊಡಿ ಬಡಿ ಕಡಿ ಅಂತಾನೇ. ನಮ್ಮ ಜಿಲ್ಲೆಯನ್ನು ಹಾಳ್ ಮಾಡಿದ್ದಾನೆ. ಒಂದ್ ಸೀಟ್ ಸಹ ಬರಲ್ಲ ಎಂದಿದ್ದಾರೆ. ಇದಕ್ಕೆ ಉತ್ತರವಾಗಿ ಬೈರತಿ ಬಸವರಾಜು ಈಗ ಸುಮ್ಮನಿರು ಆಮೇಲೆ ಮಾತಾಡೋಣ  ಎಂದಿದ್ದಾರೆ. 

Karnataka Politics : ರಮೇಶ್ ಜಾರಕಿಹೊಳಿ ಸಿಎಂ ಭೇಟಿ - ಕುತೂಹಲ ಮೂಡಿಸಿದ ಮೀಟಿಂಗ್

ಹೆಂಡ್ತಿ ಸೀರೆ ಒಗಿ ಹೋಗಿ ಎಂದು ಇಂಜಿನಿಯರ್‌ಗೆ ಹೇಳ್ತಾನೆ. ಇವನು ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್  ಇದ್ದ ಹಾಗೆ.  ಈ ನನ್ಮಗ ನಮ್ಮ ಮಂತ್ರಿ ಹೇಗೆ ಗೊತ್ತಾ..? ಎಂದು ಹೆಸರು ಹೇಳದೆ ಮಾತಾಡಿಕೊಂಡಿದ್ದು ರಟ್ಟಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more