Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ -   ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Karnataka BJP : ನನ್ಮಗ ಎಲ್ಲಾ ಹಾಳ್ ಮಾಡಿದ್ದಾನೆ - ಬಯಲಾಯ್ತು ಬಿಜೆಪಿ ನಾಯಕರ ಗುಸು ಗುಸು !

Published : Jan 06, 2022, 01:32 PM IST

 ತುಮಕೂರಿನಲ್ಲಿ ನಡೆದ ಬಿಜೆಪಿ ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದಾರೆ

ತುಮಕೂರು (ಜ.06): ತುಮಕೂರಿನಲ್ಲಿ (Tumakuru)  ನಡೆದ ಬಿಜೆಪಿ (BJP) ನಾಯಕರ ಗುಸು ಗುಸು ಸಮಾಚಾರ ಇದೀಗ ರಟ್ಟಾಗಿದೆ. ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜ್ ಕಿಡಿ ಕಾರಿದ್ದು, ಮಾತೆತ್ತಿದರೆ ಹೊಡಿ ಬಡಿ ಕಡಿ ಅಂತಾನೇ. ನಮ್ಮ ಜಿಲ್ಲೆಯನ್ನು ಹಾಳ್ ಮಾಡಿದ್ದಾನೆ. ಒಂದ್ ಸೀಟ್ ಸಹ ಬರಲ್ಲ ಎಂದಿದ್ದಾರೆ. ಇದಕ್ಕೆ ಉತ್ತರವಾಗಿ ಬೈರತಿ ಬಸವರಾಜು ಈಗ ಸುಮ್ಮನಿರು ಆಮೇಲೆ ಮಾತಾಡೋಣ  ಎಂದಿದ್ದಾರೆ. 

Karnataka Politics : ರಮೇಶ್ ಜಾರಕಿಹೊಳಿ ಸಿಎಂ ಭೇಟಿ - ಕುತೂಹಲ ಮೂಡಿಸಿದ ಮೀಟಿಂಗ್

ಹೆಂಡ್ತಿ ಸೀರೆ ಒಗಿ ಹೋಗಿ ಎಂದು ಇಂಜಿನಿಯರ್‌ಗೆ ಹೇಳ್ತಾನೆ. ಇವನು ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್  ಇದ್ದ ಹಾಗೆ.  ಈ ನನ್ಮಗ ನಮ್ಮ ಮಂತ್ರಿ ಹೇಗೆ ಗೊತ್ತಾ..? ಎಂದು ಹೆಸರು ಹೇಳದೆ ಮಾತಾಡಿಕೊಂಡಿದ್ದು ರಟ್ಟಾಗಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more