Karnataka Politics ಯಾಕ್ ನೀನ್ ಸೋತಿಲ್ವಾ, ನಿಮ್ಮಪ್ಪ ಸೋತಿಲ್ವಾ, ನಿನ್ ಮಗ ಸೋತಿಲ್ವಾ, ಎಚ್‌ಡಿಕೆಗೆ ಸಿದ್ದು ಗುದ್ದು

Karnataka Politics ಯಾಕ್ ನೀನ್ ಸೋತಿಲ್ವಾ, ನಿಮ್ಮಪ್ಪ ಸೋತಿಲ್ವಾ, ನಿನ್ ಮಗ ಸೋತಿಲ್ವಾ, ಎಚ್‌ಡಿಕೆಗೆ ಸಿದ್ದು ಗುದ್ದು

Published : Jan 22, 2022, 07:08 PM IST

ಏಕವಚನದಲ್ಲಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಜ.22): ಏಕವಚನದಲ್ಲಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

Karnataka Politics ತುಮಕೂರು ಜಿಲ್ಲೆಯೇನು ನಿಮಪ್ಪನ ಜಹಗೀರಾ? ಸಿದ್ದುಗೆ ಎಚ್‌ಡಿಕೆ ಗುದ್ದು

ಇಂದು(ಶನಿವಾರ) ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು. ಚುನಾವಣೆ ನಾನು ಸೋತ್ತಿದ್ದೇನೆ. ಯಾಕೆ ಕುಮಾರಸ್ವಾಮಿ ಸೋತಿಲ್ವಾ, ಅವರಪ್ಪ ಸೋತಿಲ್ಲಾ, ಮಗ ಸೋತಿಲ್ವಾ ಎಂದು ತಿರುಗೇಟು ನೀಡಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more