ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

Published : Feb 20, 2024, 11:45 AM IST

ಕಾಂಗ್ರೆಸ್‌ನಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಲೆಕ್ಕಾಚಾರ ಜೋರು
ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪರ ಸಿಎಂ ಬ್ಯಾಟಿಂಗ್
ಗುಬ್ಬಿ ಶಾಸಕ ಶ್ರೀನಿವಾಸ್ ಪತ್ನಿ ಭಾರತಿದೇವಿ ಪರ ಡಿಸಿಎಂ ಒಲವು

ತುಮಕೂರು ಲೋಕಸಭೆ (Tumakuru Loksabha) ಕ್ಷೇತ್ರದಲ್ಲಿ ಒಳ-ಹೊರಗಿನ ಗುದ್ದಾಟ ಹೆಚ್ಚಾಗಿದೆ. ಟಿಕೆಟ್‌ಗಾಗಿ(Ticket) ಸ್ಥಳೀಯ V/S ಹೊರಗಿನ ಆಕಾಂಕ್ಷಿಗಳ ನಡುವೆ ಕಾದಾಟ ಶುರುವಾಗಿದೆ. ಬಿಜೆಪಿ(BJP) ಟಿಕೆಟ್‌ಗಾಗಿ ಸ್ಥಳೀಯರ ಕಸರತ್ತು‌ ಮುಂದುವರೆದಿದೆ. ವಿ. ಸೋಮಣ್ಣಗೆ(V Somanna) ಟಾಂಗ್ ಕೊಡಲು ಸ್ಥಳೀಯ ಅಭ್ಯರ್ಥಿ ಕೂಗು ಕೇಳಿಬರುತ್ತಿದೆ. ಜಿಲ್ಲಾ ಖಜಾಂಜಿ ಪರಮೇಶ್ ಆಯ್ತು, ಇದೀಗ ದೊಡ್ಡಮನೆ ಗೋಪಾಲಗೌಡ ಸರದಿಯಾಗಿದೆ. ನಾನು ಟಿಕೆಟ್ ಆಕಾಂಕ್ಷಿ ಎಂದ ಹಿರಿಯ ನ್ಯಾಯವಾದಿ ಗೋಪಾಲಗೌಡ ಹೇಳಿದ್ದಾರೆ. ಗೋಪಾಲಗೌಡ ಬೆಂಬಲಿಗರು ಹಾಗೂ ವಕೀಲರಿಂದ ಬಿಜೆಪಿ ನಾಯಕರಿಗೆ ಪತ್ರ ಬರೆಯಲಾಗಿದ್ದು, ಒಕ್ಕಲಿಗ ಸಮುದಾಯದ ಮಠಾಧೀಶರ ಮೂಲಕ ವರಿಷ್ಠರಿಗೆ ಒತ್ತಡ ಹೇರಲಾಗುತ್ತಿದೆ. ಟಿಕೆಟ್‌ಗಾಗಿ ತೆರೆಮರೆಯಲ್ಲಿ ಕಸರತ್ತು ಮುಂದುವರೆದಿದೆ. ತಾನೂ ತುಮಕೂರು ಆಕಾಂಕ್ಷಿ ಎನ್ನುತ್ತಿರುವ ವಿನಯ್ ಬಿದರೆ. ದೆಹಲಿ ಮಟ್ಟದ ನಾಯಕರಲ್ಲಿಯೂ ವಿನಯ್ ಬಿದರೆ ಬಗ್ಗೆ ಮಾತುಕತೆ ನಡೆಯುತ್ತಿದೆ. 

ಇದನ್ನೂ ವೀಕ್ಷಿಸಿ:  Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more