ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

Published : Feb 20, 2024, 11:45 AM IST

ಕಾಂಗ್ರೆಸ್‌ನಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಲೆಕ್ಕಾಚಾರ ಜೋರು
ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪರ ಸಿಎಂ ಬ್ಯಾಟಿಂಗ್
ಗುಬ್ಬಿ ಶಾಸಕ ಶ್ರೀನಿವಾಸ್ ಪತ್ನಿ ಭಾರತಿದೇವಿ ಪರ ಡಿಸಿಎಂ ಒಲವು

ತುಮಕೂರು ಲೋಕಸಭೆ (Tumakuru Loksabha) ಕ್ಷೇತ್ರದಲ್ಲಿ ಒಳ-ಹೊರಗಿನ ಗುದ್ದಾಟ ಹೆಚ್ಚಾಗಿದೆ. ಟಿಕೆಟ್‌ಗಾಗಿ(Ticket) ಸ್ಥಳೀಯ V/S ಹೊರಗಿನ ಆಕಾಂಕ್ಷಿಗಳ ನಡುವೆ ಕಾದಾಟ ಶುರುವಾಗಿದೆ. ಬಿಜೆಪಿ(BJP) ಟಿಕೆಟ್‌ಗಾಗಿ ಸ್ಥಳೀಯರ ಕಸರತ್ತು‌ ಮುಂದುವರೆದಿದೆ. ವಿ. ಸೋಮಣ್ಣಗೆ(V Somanna) ಟಾಂಗ್ ಕೊಡಲು ಸ್ಥಳೀಯ ಅಭ್ಯರ್ಥಿ ಕೂಗು ಕೇಳಿಬರುತ್ತಿದೆ. ಜಿಲ್ಲಾ ಖಜಾಂಜಿ ಪರಮೇಶ್ ಆಯ್ತು, ಇದೀಗ ದೊಡ್ಡಮನೆ ಗೋಪಾಲಗೌಡ ಸರದಿಯಾಗಿದೆ. ನಾನು ಟಿಕೆಟ್ ಆಕಾಂಕ್ಷಿ ಎಂದ ಹಿರಿಯ ನ್ಯಾಯವಾದಿ ಗೋಪಾಲಗೌಡ ಹೇಳಿದ್ದಾರೆ. ಗೋಪಾಲಗೌಡ ಬೆಂಬಲಿಗರು ಹಾಗೂ ವಕೀಲರಿಂದ ಬಿಜೆಪಿ ನಾಯಕರಿಗೆ ಪತ್ರ ಬರೆಯಲಾಗಿದ್ದು, ಒಕ್ಕಲಿಗ ಸಮುದಾಯದ ಮಠಾಧೀಶರ ಮೂಲಕ ವರಿಷ್ಠರಿಗೆ ಒತ್ತಡ ಹೇರಲಾಗುತ್ತಿದೆ. ಟಿಕೆಟ್‌ಗಾಗಿ ತೆರೆಮರೆಯಲ್ಲಿ ಕಸರತ್ತು ಮುಂದುವರೆದಿದೆ. ತಾನೂ ತುಮಕೂರು ಆಕಾಂಕ್ಷಿ ಎನ್ನುತ್ತಿರುವ ವಿನಯ್ ಬಿದರೆ. ದೆಹಲಿ ಮಟ್ಟದ ನಾಯಕರಲ್ಲಿಯೂ ವಿನಯ್ ಬಿದರೆ ಬಗ್ಗೆ ಮಾತುಕತೆ ನಡೆಯುತ್ತಿದೆ. 

ಇದನ್ನೂ ವೀಕ್ಷಿಸಿ:  Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more