ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

ವಿನಯ್ ಬಿದರೆಗೆ ಸಿಗುತ್ತಾ ತುಮಕೂರು ಬಿಜೆಪಿ ಟಿಕೆಟ್..? ಟಿ.ಬಿ.ಜಯಚಂದ್ರ ಸ್ಪರ್ಧೆಗೆ ಒತ್ತಡ ಹಾಕುತ್ತಿರುವ ಸಿಎಂ !

Published : Feb 20, 2024, 11:45 AM IST

ಕಾಂಗ್ರೆಸ್‌ನಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಲೆಕ್ಕಾಚಾರ ಜೋರು
ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪರ ಸಿಎಂ ಬ್ಯಾಟಿಂಗ್
ಗುಬ್ಬಿ ಶಾಸಕ ಶ್ರೀನಿವಾಸ್ ಪತ್ನಿ ಭಾರತಿದೇವಿ ಪರ ಡಿಸಿಎಂ ಒಲವು

ತುಮಕೂರು ಲೋಕಸಭೆ (Tumakuru Loksabha) ಕ್ಷೇತ್ರದಲ್ಲಿ ಒಳ-ಹೊರಗಿನ ಗುದ್ದಾಟ ಹೆಚ್ಚಾಗಿದೆ. ಟಿಕೆಟ್‌ಗಾಗಿ(Ticket) ಸ್ಥಳೀಯ V/S ಹೊರಗಿನ ಆಕಾಂಕ್ಷಿಗಳ ನಡುವೆ ಕಾದಾಟ ಶುರುವಾಗಿದೆ. ಬಿಜೆಪಿ(BJP) ಟಿಕೆಟ್‌ಗಾಗಿ ಸ್ಥಳೀಯರ ಕಸರತ್ತು‌ ಮುಂದುವರೆದಿದೆ. ವಿ. ಸೋಮಣ್ಣಗೆ(V Somanna) ಟಾಂಗ್ ಕೊಡಲು ಸ್ಥಳೀಯ ಅಭ್ಯರ್ಥಿ ಕೂಗು ಕೇಳಿಬರುತ್ತಿದೆ. ಜಿಲ್ಲಾ ಖಜಾಂಜಿ ಪರಮೇಶ್ ಆಯ್ತು, ಇದೀಗ ದೊಡ್ಡಮನೆ ಗೋಪಾಲಗೌಡ ಸರದಿಯಾಗಿದೆ. ನಾನು ಟಿಕೆಟ್ ಆಕಾಂಕ್ಷಿ ಎಂದ ಹಿರಿಯ ನ್ಯಾಯವಾದಿ ಗೋಪಾಲಗೌಡ ಹೇಳಿದ್ದಾರೆ. ಗೋಪಾಲಗೌಡ ಬೆಂಬಲಿಗರು ಹಾಗೂ ವಕೀಲರಿಂದ ಬಿಜೆಪಿ ನಾಯಕರಿಗೆ ಪತ್ರ ಬರೆಯಲಾಗಿದ್ದು, ಒಕ್ಕಲಿಗ ಸಮುದಾಯದ ಮಠಾಧೀಶರ ಮೂಲಕ ವರಿಷ್ಠರಿಗೆ ಒತ್ತಡ ಹೇರಲಾಗುತ್ತಿದೆ. ಟಿಕೆಟ್‌ಗಾಗಿ ತೆರೆಮರೆಯಲ್ಲಿ ಕಸರತ್ತು ಮುಂದುವರೆದಿದೆ. ತಾನೂ ತುಮಕೂರು ಆಕಾಂಕ್ಷಿ ಎನ್ನುತ್ತಿರುವ ವಿನಯ್ ಬಿದರೆ. ದೆಹಲಿ ಮಟ್ಟದ ನಾಯಕರಲ್ಲಿಯೂ ವಿನಯ್ ಬಿದರೆ ಬಗ್ಗೆ ಮಾತುಕತೆ ನಡೆಯುತ್ತಿದೆ. 

ಇದನ್ನೂ ವೀಕ್ಷಿಸಿ:  Bjp Internal Survey: ಸರ್ವೆ ಆಧಾರದ ಮೇಲೆ ಹಂಚಿಕೆಯಾಗುತ್ತಾ ಟಿಕೆಟ್..? ಆಂತರಿಕ ಸರ್ವೆಯಲ್ಲಿ ಕೇಳಿದ್ದೇನು..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more