ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

Published : Dec 07, 2019, 05:25 PM IST

ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.07]: 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೆಬೆಲ್ ಆಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಬಿಎಸ್ ವೈ ಊಟ ಮಾಡಿ ಉಪಚುನಾವಣೆಯಲ್ಲಿ ಮೈಲೇಜ್ ತೆಗೆದುಕೊಂಡಿದ್ದರು. 

ಬಿಎಸ್‌ವೈ ಜಾಣನಡೆ: ರೆಬೆಲ್ ಆಗಿದ್ದ ಸೊಗುಡು ಶಿವಣ್ಣ ಮನೆಯಲ್ಲಿ ಊಟ

ಆದ್ರೆ, ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ