ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

Published : Dec 07, 2019, 05:25 PM IST

ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.07]: 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೆಬೆಲ್ ಆಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಬಿಎಸ್ ವೈ ಊಟ ಮಾಡಿ ಉಪಚುನಾವಣೆಯಲ್ಲಿ ಮೈಲೇಜ್ ತೆಗೆದುಕೊಂಡಿದ್ದರು. 

ಬಿಎಸ್‌ವೈ ಜಾಣನಡೆ: ರೆಬೆಲ್ ಆಗಿದ್ದ ಸೊಗುಡು ಶಿವಣ್ಣ ಮನೆಯಲ್ಲಿ ಊಟ

ಆದ್ರೆ, ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?