ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

Published : Dec 07, 2019, 05:25 PM IST

ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.07]: 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೆಬೆಲ್ ಆಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಬಿಎಸ್ ವೈ ಊಟ ಮಾಡಿ ಉಪಚುನಾವಣೆಯಲ್ಲಿ ಮೈಲೇಜ್ ತೆಗೆದುಕೊಂಡಿದ್ದರು. 

ಬಿಎಸ್‌ವೈ ಜಾಣನಡೆ: ರೆಬೆಲ್ ಆಗಿದ್ದ ಸೊಗುಡು ಶಿವಣ್ಣ ಮನೆಯಲ್ಲಿ ಊಟ

ಆದ್ರೆ, ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!