ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

ಕೋಪ ಮರೆತು BSY ನಿವಾಸಕ್ಕೆ ಬಂದ ಸೊಗುಡು ಶಿವಣ್ಣಗೆ ಮುಜುಗರ: ಏನಾಯ್ತಪ್ಪ..?

Published : Dec 07, 2019, 05:25 PM IST

ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.07]: 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೆಬೆಲ್ ಆಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಬಿಎಸ್ ವೈ ಊಟ ಮಾಡಿ ಉಪಚುನಾವಣೆಯಲ್ಲಿ ಮೈಲೇಜ್ ತೆಗೆದುಕೊಂಡಿದ್ದರು. 

ಬಿಎಸ್‌ವೈ ಜಾಣನಡೆ: ರೆಬೆಲ್ ಆಗಿದ್ದ ಸೊಗುಡು ಶಿವಣ್ಣ ಮನೆಯಲ್ಲಿ ಊಟ

ಆದ್ರೆ, ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಇಂದು [ಶನಿವಾರ] ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡಲು ಶಿವಣ್ಣ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.  ಆದ್ರೆ, ಈ ವೇಳೆ  ಸೊಗುಡು ಶಿವಣ್ಣಗೆ ಮುಜುಗರವಾದ ಪ್ರಸಂಗ ನಡೆದಿದೆ. ಏನದು..? ವಿಡಿಯೋನಲ್ಲಿ ನೋಡಿ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?